ಸುರುಪುರು:ನಗರದ ಗೋಲ್ಡನ್ ಕೇವ್ ಬುದ್ಧವಿಹಾರ ದಲ್ಲಿ ಗೋಲ್ಡನ್ ಕೇವ್ ಬುದ್ಧ ವಿಹಾರ ಟ್ರಸ್ಟ್ ಆಡಳಿತ ಮಂಡಳಿ ಪ್ರಥಮ ಸಾಮಾನ್ಯ ಸಭೆಯನ್ನು ಬುದ್ಧ ವಿಹಾರದಲ್ಲಿ ಟ್ರಸ್ಟಿನ ಗೌರವಾನ್ವಿತ ಅಧ್ಯಕ್ಷರಾದ ಪೂಜ್ಯ ವರ ಜ್ಯೋತಿ ಬಂತೇಜಿ ಯವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಟ್ರಸ್ಟಿನ ಅಧ್ಯಕ್ಷರಾದ ವೆಂಕಟೇಶ್ ಹೊಸಮನಿ, ಉಪಾಧ್ಯಕ್ಷರಾದ ಭೀಮರಾಯ ಸಿಂದಿಗೇರಿ, ನಾಗಣ್ಣ ಕಲ್ಲದೇವನಹಳ್ಳಿ, ಪ್ರಧಾನ ಕಾರ್ಯದರ್ಶಿ ರಾಹುಲ್ ಹುಲಿಮನಿ, ಮತ್ತು ಖಜಾಂಚಿ ಯವರಾದ ಬುದ್ಧ ಘೋಷ ದೇವೇಂದ್ರ ಹೆಗಡೆಯವರು ಉಪಸ್ಥಿತರಿದ್ದರು.
ಹಸ್ಸ ಬಂತೇಜಿ ಅವರು ಪಂಚಶೀಲ ಪಠಣ ಮಾಡುವುದರ ಮುಖಾಂತರ ಸಬೆ ಪ್ರಾರಂಭಿಸಲಾಯಿತು. ಇಲ್ಲಿನ ಬುದ್ಧವಿಹಾರ ಶೀಘ್ರದಲ್ಲಿಯೇ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಆಡಳಿತ ಮಂಡಳಿಯ ಎಲ್ಲಾ ಸರ್ವ ಸದಸ್ಯರು ಶಿಸ್ತು ಸಮಯಪಾಲನೆ ಮತ್ತು ತ್ಯಾಗಮಯಿ ಸ್ವಭಾವದೊಂದಿಗೆ ಕಾರ್ಯನಿರ್ವಹಿಸಬೇಕೆಂದು ಹೇಳಿದರು.
ಸರ್ವ ಸದಸ್ಯರ ಅಭಿಪ್ರಾಯಗಳ ಅನ್ವಯ ಅಭಿವೃದ್ಧಿ ಕಾರ್ಯಗಳನ್ನು ಪಾಸ್ ಮಾಡಲಾಯಿತು. ಸಭೆಯಲ್ಲಿ ಭಾಗವಹಿಸಿದ ಸದಸ್ಯರು, ವೆಂಕಟೇಶ್ ಸುರಪುರಕರ್, ಆದಪ್ಪ ಹೊಸಮನಿ, ಮಾಳಪ್ಪ ಕಿರದಳ್ಳಿ, ರಮೇಶ್ ಅರಿಕೇರಿ, ಮಂಜುಳಾ ಸುರಪುರ, ಶಿವಲಿಂಗ ಹಸನಾಪುರ, ವೆಂಕಟೇಶ ದೇವಪುರ್, ಸಿದ್ದರಾಮ ಹಾಲ್ ಬಾವಿ, ಹುಲಗಪ್ಪ ದೇವತ್ಕಲ್, ದೇವು ಕಕ್ಕೇರಿ, ಮಲ್ಲಪ್ಪ ತಳವಗೇರ, ಇತರ ಉಪಾಸಕರು, ಮಲ್ಲು ಮುತ್ತಳ್ಳಿ, ಮಲ್ಲು ಕಟ್ಟಿಮನಿ, ಪ್ರಕಾಶ್, ಶರಣು ಹೊಸಮನಿ ಭಾಗವಹಿಸಿದ್ದರು.
ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…
ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…