ಬಿಸಿ ಬಿಸಿ ಸುದ್ದಿ

ವಿಧಾನ ಪರಿಷತ್ ಚುನಾವಣೆ: ಸುರಪುರ ತಾಲೂಕಿನಾದ್ಯಂತ ಶೇ ೯೯.೭೭ ಮತದಾನ

ಸುರಪುರ: ಕಲಬುರ್ಗಿ ಯಾದಗಿರಿ ಜಿಲ್ಲೆಯ ವಿಧಾನ ಪರಿಷತ್ ಚುನಾವಣೆ ಶುಕ್ರವಾರ ತಾಲೂಕಿನಾದ್ಯಂತ ಶಾಂತಿಯುತವಾಗಿ ಯಶಸ್ವಿಯಾಗಿದೆ.

ತಾಲೂಕಿನಾದ್ಯಂತ ಒಟ್ಟು ೨೪ ಮತಗಟ್ಟೆಗಳಲ್ಲಿ ಚುನಾವಣೆ ನಡೆದು ಮದ್ಹ್ಯಾನದ ವೇಳೆಗೆ ಬಹುತೇಕ ಕಡೆಗಳಲ್ಲಿ ಚುನಾವಣೆ ಪೂರ್ಣಗೊಂಡಿತ್ತು.ಸುರಪುರ ನಗರಸಭೆಯಲ್ಲಿನ ಮತಗಟ್ಟೆ ಸಂಖ್ಯೆ ೩೭೩ರಲ್ಲಿ ಶೇ ೯೭.೩೦ ಹೊರತು ಪಡಿಸಿದರೆ ಇನ್ನುಳಿದಂತೆ ತಾಲೂಕಿನ ದೇವರಗೋನಾಲ,ಪೇಠ ಅಮ್ಮಾಪುರ,ವಾಗಣಗೇರಾ,ದೇವಾಪುರ,ಆಲ್ದಾಳ ಬಾದ್ಯಾಪುರ,ಖಾನಾಪುರ ಎಸ್.ಹೆಚ್,ಹೆಮನೂರು,ದೇವಿಕೇರಾ,ಅರಕೇರಾ ಕೆ ಸೇರಿದಂತೆ ಎಲ್ಲಾ ೨೩ ಗ್ರಾಮ ಪಂಚಾಯತಿಗಳಲ್ಲಿನ ಮತಕೇಂದ್ರಗಳಲ್ಲಿ ಶೇ ೧೦೦ ರಷ್ಟು ಮತದಾನವಾಗಿದೆ.ಶುಕ್ರವಾರ ಬೆಳಿಗ್ಗೆ ೮ ಗಂಟೆಯಿಂದ ಆರಂಭವಾದ ಮತದಾನ ಬೆಳಿಗ್ಗೆ ಮಂದಗತಿಯಲ್ಲಿ ಆರಂಭಗೊಂಡಿತ್ತು,ಆದರೆ ೧೨ ಗಂಟೆ ವೇಳೆಗೆ ಬಹುತೇಕ ಮತಗಟ್ಟೆಗಳಲ್ಲಿ ಮತದಾನ ಕೊನೆಯ ಹಂತಕ್ಕೆ ತಲುಪಿತ್ತು.

ಒಟ್ಟಾರೆಯಾಗಿ ತಾಲೂಕಿನಾದ್ಯಂತ ೧೯೭ ಜನ ಪುರುಷ ಮತ್ತು ೨೪೧ ಜನ ಮಹಿಳಾ ಮತದಾರರು ಸೇರಿದಂತೆ ಒಟ್ಟು ೪೩೮ ಜನರು ತಮ್ಮ ಹಕ್ಕು ಚಲಾಯಿಸಿದ್ದಾರೆ.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

4 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

4 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

4 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

4 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

5 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

6 hours ago