ಸುರಪುರ: ಬುಧವಾರ ಸೇನಾ ಹೆಲಿಕಾಪ್ಟರ್ ಅಪಘಾತದಲ್ಲಿ ಮೃತರಾದ ಸೇನಾ ಮುಖ್ಯಸ್ಥ ಸಿಡಿಎಸ್ ಜನರಲ್ ಬಿಪಿನ್ ರಾವತ್,ಮಧುಲಿಕಾ ರಾವತ್ ಹಾಗು ಇತರೆ ಸೇನಾ ಸಿಬ್ಬಂದಿಗಳಿಗೆ ಅಖಿಲ ಭಾರತಿಯ ವಿದ್ಯಾರ್ಥಿ ಪರಿಷತ್ ವತಿಯಿಂದ ಶ್ರದ್ಧಾಂಜಲಿ ಅರ್ಪಿಸಲಾಯಿತು.
ನಗರದ ತಿಮ್ಮಾಪುರದಲ್ಲಿನ ಬೈಲ್ ಹನುಮಾನ ದೇವಸ್ಥಾನದ ಆವರಣದಲ್ಲಿ ಸೇರಿದ ಎಬಿವಿಪಿ ಅನೇಕ ಮುಖಂಡರು ಬಿಪಿನ್ ರಾವತ್ ಅವರು ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಎರಡು ನಿಮಿಷಗಳ ಮೌನಾಚರಣೆಯೊಂದಿಗೆ ಶ್ರದ್ಧಾಂಜಲಿ ಅರ್ಪಿಸಿದರು.
ಈ ಸಂದರ್ಭದಲ್ಲಿ ಪರಿಷತ್ ಕಲಬುರ್ಗಿ ವಿಭಾಗ ಸಹ ಪ್ರಮುಖ ಡಾ:ಉಪೇಂದ್ರ ನಾಯಕ ಸುಬೇದಾರ್,ಜಿಲ್ಲಾ ಸಂಚಾಲಕ ಕ್ಯಾತಪ್ಪ ಮೇದಾ,ಅಯ್ಯಣ್ಣ,ಶರಣು ನಾಯಕ್ ರಂಗಂಪೇಟೆ,ಉಪನ್ಯಾಸಕರಾದ ಬಸವರಾಜ್ ನಡಕೂರ್,ರಾಜು,ಸಚಿನ್,ಅಯ್ಯಳಪ್ಪ ಸುಂಗಿ,ಮಲ್ಲು ವಿಷ್ಣು ಸೇನಾ,ಯಲ್ಲಪ್ಪ ತೆಲಗೂರು,ರಮೇಶ ಡೊಳ್ಳೆ,ಮಹೇಶ ಜಾಗಿರದಾರ್,ಕಾಂತಪ್ಪ ಎಲಿಗಾರ,ಚಂದ್ರು ಎಲಿಗಾರ,ಶಾಂತಪ್ಪ ಮಾಲಗತ್ತಿ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ಆಲೂರು ನಿವಾಸಿ ಹಾಗೂ ಕಲಬುರಗಿ ಡಯಟ್ ಹಿರಿಯ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದ ಹಣಮಂತರಾವ್ ನಾಟೀಕಾರ(53)…
ರಾಷ್ಟ್ರೀಯ ವೈದ್ಯಕೀಯ ಆಯೋಗದ ಅಧ್ಯಕ್ಷರಿಗೆ ಪತ್ರ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಶೇ.15ರಷ್ಟು ಎನ್ ಆರ್ ಐ ಕೋಟಾ ಕೊಡಿ 508…
ಭಾಗ್ಯ ವಂತಿ ದೇವಸ್ಥಾನ ಅಭಿವೃದ್ಧಿ ಘತ್ತರಗಾಕ್ಕೆ ಬಂದು ಕಣ್ತೆರೆದು ನೋಡಲಿ ಕಲಬುರಗಿ: ಹಿರಿಯ ಕೆಎಎಸ್ ಅಧಿಕಾರಿ ಹಾಗೂ ಹಿಂದಿನ ಕಲಬುರಗಿ…
ಸುರಪುರ:ಪಟ್ಟಣದ ಉಪ ಕಾರಾಗೃಹಕ್ಕೆ ಜಿಲ್ಲಾ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಮರಿಯಪ್ಪ ಧಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಉಪ…
ಸುರಪುರ:ಕರ್ನಾಟಕ ರಂಗಕ್ಷೇತ್ರಕ್ಕೆ ಹಿರಿಯ ನಾಟಕಕಾರರಾಗಿದ್ದ ಸಿ.ಜಿ.ಕೆ ಅವರ ಕೊಡುಗೆ ಅಪಾರವಾಗಿದೆ ಎಂದು ಸಗರನಾಡು ಸೇವಾ ಪ್ರತಿಷ್ಠಾನ ಅಧ್ಯಕ್ಷ ಪ್ರಕಾಶ ಅಂಗಡಿ…
ಸುರಪುರ: ಮೇರು ಸಾಹಿತಿ ಡಾ.ಕಮಲಾಹಂಪನಾ ಅವರ ಕೃತಿಗಳನ್ನು ಓದುವದು ಹಾಗೂ ಆ ಕೃತಿಗಳು ಸಾಮಾನ್ಯ ಜನರಿಗೆ ಸಿಗುವಂತೆ ಮಾಡುವದು ಇಂದಿನ…