ರಾಮಸಂದ್ರ ಗ್ರಾಮದ ಕೆ. ನಾಗರಾಜ ರವರಿಗೆ ಅಂಬೇಡ್ಕರ್ ಸೇವಾಶ್ರೀ ಪ್ರಶಸ್ತಿ

0
6

ಕೋಲಾರ: ನವದೆಹಲಿ ಭಾರತೀಯ ದಲಿತ ಸಾಹಿತ್ಯ ಅಕಾಡೆಮಿ ನೀಡುವ ಡಾ.ಬಿ.ಆರ್. ಅಂಬೇಡ್ಕರ್ ಸೇವಾಶ್ರೀ ಪ್ರಶಸ್ತಿಯನ್ನು ನರಸಾಪುರ ಹೋಬಳಿಯ ರಾಮಸಂದ್ರ ಗ್ರಾಮದ ವಕೀಲರಾದ ಕೆ.ನಾಗರಾಜು ಇವರಿಗೆ ನೀಡಿ ಸನ್ಮಾನಿಸಲಾಯಿತು.

ಕೆ.ನಾಗರಾಜು ಇವರು ರಾಮಸಂದ್ರ ಗ್ರಾಮದ ನಿವಾಸಿಯಾಗಿದ್ದು, ಅನೇಕ ರೀತಿಯ ಸಮಾಜ ಸೇವೆಯನ್ನು ಮಾಡಿದ್ದಾರೆ. ಇವರ ಸಮಾಜ ಸೇವೆಯನ್ನು ಗುರ್ತಿಸಿ ಇವರಿಗೆ ಡಾ.ಬಿ.ಆರ್. ಅಂಬೇಡ್ಕರ್ ಸೇವಾಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

Contact Your\'s Advertisement; 9902492681

ನವದೆಹಲಿಯ ಪಂಚಶೀಲ ಆಶ್ರಮದಲ್ಲಿ ನಡೆದ ರಾಷ್ಟ್ರೀಯ ಸಮಾವೇಶದಲ್ಲಿ ಇವರಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here