ಬಿಸಿ ಬಿಸಿ ಸುದ್ದಿ

ಗುಲ್ಬರ್ಗಾ ಕ್ಲಬ್ ಅಸೋಸಿಯೇಷನ್‌ ಗೆ ನೂತನ ಪದಾಧಿಕಾರಿಗಳು ಆಯ್ಕೆ

ಕಲಬುರಗಿ: ನಗರದ ಗುಲ್ಬರ್ಗಾ ಕ್ಲಬ್ ಕಲಬುರಗಿ ಅಸೋಸಿಯೇಷನ್‌ನ ೨೦೧೯-೨೦ನೇ ಸಾಲಿನ ಉಪಾಧ್ಯಕ್ಷರಾಗಿ ಡಾ. ಎಸ್.ಎನ್. ಪಾಟೀಲ, ಕಾರ್ಯದರ್ಶಿ ಡಾ. ಎಸ್.ಬಿ. ಪಾಟೀಲ, ಜಂಟಿ ಕಾರ್ಯದರ್ಶಿ  ಹರ್ಷವರ್ಧನ ಜಿ. ಗುಗಳೆ, ಖಜಾಂಚಿ ಸುರೇಶ ವರ್ಧಮಾನೆ,  ಎಂ.ಸಿ ಸದಸ್ಯರಾಗಿ ಅನಿಲ ಕುಮಾರ ಬಿ. ನಿಪ್ಪಾಣಿ, ಬಸವರಾಜ ಎನ್. ಚಿಟ್ಟಾ, ದೇವೆಂದ್ರಪ್ಪ ಬಿ. ರಾಜೋಳ, ಡಾ. ಮಹಾದೇವ ಪಸಾರ್, ಪರಮೇಶ್ವರ ಬಿ. ಸಂಗಾವಿ, ರಮೇಶ ಎಸ್. ಪಾಟೀಲ, ಶೇಖರ ಪಿಲ್ಲೆ ಆಯ್ಕೆಗೊಂಡಿದ್ದಾರೆ. ಚುನಾವಣೆ ಅಧಿಕಾರಿಗಳಾದ ಆರ್.ಎಂ ಶಿಲವಂತ, ಡಾ. ಎ.ಆರ್ ಮಣ್ಣೂರೆ ಇದ್ದರು.

 

emedialine

Recent Posts

ವಿವಿಧ ಅಭಿವೃಧ್ಧಿ ಕಾಮಗಾರಿಗಳಿಗೆ ಶಾಸಕ ಆರ್.ವಿ.ನಾಯಕ ಚಾಲನೆ

ಸುರಪುರ: ನಗರದಲ್ಲಿ ವಿವಿಧ ಅಭಿವೃಧ್ಧಿ ಕಾಮಗಾರಿಗಳಿಗೆ ಶಾಸಕ ರಾಜಾ ವೇಣುಗೋಪಾಲ ನಾಯಕ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಈ…

58 mins ago

ಸಂಸ್ಕøತಿ ಉಳಿಸಿ ಬೆಳೆಸುವ ಸಂಘದ ಕಾರ್ಯ ಶ್ಲಾಘನೀಯ

ಸುರಪುರ:ದೇಶದಲ್ಲಿ ಹಲವು ಸಂಸ್ಕøತಿಗಳು ಇರುತ್ತವೆ,ಅಂತಹ ಸಂಸ್ಕøತಿಗಳಲ್ಲಿ ಕನ್ನಡ ಮತ್ತು ಕರ್ನಾಟಕ ಸಂಸ್ಕøತಿಯನ್ನು ಉಳಿಸಿ ಬೆಳೆಸುವ ಕಾರ್ಯವನ್ನು ಕಳೆದ 82 ವರ್ಷಗಳಿಂದ…

1 hour ago

ಸುರಪುರ:ಅಭಾವೀಲಿಂ ಮಹಾಸಭೆಗೆ ಪದಾಧಿಕಾರಿಗಳ ನೇಮಕ

ಸುರಪುರ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಸುರಪುರ ತಾಲೂಕ ನೂತನ ಘಟಕಕ್ಕೆ ಪದಾಧಿಕಾರಿಗಳನ್ನು ಆಯ್ಕೆಮಾಡಲಾಗಿದೆ ಎಂದು ಮಹಾಸಭಾ ತಾಲೂಕ…

1 hour ago

ಕಲಬುರಗಿ ಪಾಲಿಕೆ ಉಪ ಆಯುಕ್ತರನ್ನು ಅಮಾನತುಗೊಳಿಸಲು ಶಾಸಕ ಬಿ.ಆರ್. ಪಾಟೀಲ ಆಗ್ರಹ

ಕಲಬುರಗಿ: ಮಹಾನಗರ ಪಾಲಿಕೆಯ ಅಧೀಕ್ಷಕ, ಅಭಿಯಂತರ ಹಾಗೂ ಉಪ ಆಯುಕ್ತ ಆರ್.ಪಿ. ಜಾಧವ ಅವರನ್ನು ಅಮಾತುಗೊಳಿಸಿ ಮನೆಗೆ ಕಳಿಸಬೇಕು ಎಂದು…

1 hour ago

ಅ.6 ರಂದು ಡಾ. ಲಕ್ಷ್ಮಣ ದಸ್ತಿಯವರಿಂದ 371 J ಕಲಂ ಸೌಲತ್ತುಗಳ ಬಗ್ಗೆ ವಿಶೇಷ ಉಪನ್ಯಾಸ

ಕಲಬುರಗಿ: 371ನೇ ಜೇ ಕಲಂ ಸೌಲತ್ತುಗಳ ಬಗ್ಗೆ ಡಾ. ಲಕ್ಷ್ಮಣ ದಸ್ತಿಯವರಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಅಂಜುಮನ್ ಸಂಸ್ಥೆಯಿಂದ ಅ.6.…

1 hour ago

ಜಾತಿ, ಧರ್ಮ, ಭಾಷೆ, ಎಲ್ಲವನ್ನು ಮೀರಿನಿಂತ ಭಕ್ತಿಯ ದೇವರ ಉಪಾಸನೆಯೇ ಭಜನೆ

ಕಲಬುರಗಿ: ಎಷ್ಟೋ ಜನರ ಜೀವನ ಭಜನೆಯಿಂದ ಬದಲಾಗಿಗೆ ಕಾಯಿಲೆ ಬಿದ್ದು ಹಾಸಿಗೆ ಹಿಡಿದ ವ್ಯಕ್ತಿ ಭಜನೆ ಮಾಡುವುದರಿಂದ ಎದ್ದು ಗುಣಮುಖರಾದ…

1 hour ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420