ಕಲಬುರಗಿ: ವಾರ್ಡ್ ನಂ.೫೪ರಲ್ಲಿ ಬರುವ ದರಿಯಾಪೂರ ಕೊಳಚೆ ಪ್ರದೇಶದ ೧೭೦ ಕುಟುಂಬಗಳಿಗೆ ಮನೆಗಳ ಹಕ್ಕು ಪತ್ರಗಳನ್ನು ವಿತರಿಸುವಂತೆ ಆಗ್ರಹಿಸಿ ಜೈಕನ್ನಡಿಗರ ಸೇನೆ ನೇತೃತ್ವದಲ್ಲಿ ನಗರದ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಕಚೇರಿಯ ಎದುರು ಪ್ರತಿಭಟನಾ ಧರಣಿ ಸತ್ಯಾಗ್ರಹ ಕೈಗೊಳ್ಳಲಾಯಿತು.
ಈ ಬಡಾವಣೆಗೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಬೇಕು, ಇಲ್ಲಿನ ೧೭೦ಜನ ಕೊಳಗೇರಿ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆಯಲ್ಲಿ ಆಗುತ್ತಿರುವ ವಿಳಂಭ ದೋರಣೆಯ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳಿಗೆ ದೂರು ಸಲ್ಲಿಸಲಾಗಿದ್ದು, ತಕ್ಷಣವೇ ಮಂಡಳಿಯಿಂದ ಹಕ್ಕು ಪತ್ರಗಳನ್ನು ವಿತರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬ ಬೇಡಿಕೆಯ ಮನವಿ ಪತ್ರವನ್ನು ಸೇನೆಯ ಅಧ್ಯಕ್ಷ ದತ್ತು ಎಚ್.ಭಾಸಗಿ ಅವರು ಮಂಡಿಯ ಅಧಿಕಾರಿಗೆ ಸಲ್ಲಿಸಿದರು. ಧರಣಿ ಸತ್ಯಾಗ್ರಹದಲ್ಲಿ ದೇವಿಂದ್ರ ಡಿ, ನಾಗಪ್ಪಾ ತೆಲಗೂರ, ನಾಗಪ್ಪಾ ಶೀವನೂರ ಸೇರಿದಂತೆ ದರಿಯಾಪೂರ ಕೊಳಗೇರಿ ನಿವಾಸಿಗಳು ಇದ್ದರು.
ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…
ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…
ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…
ಕಲಬುರಗಿ: ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…
ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…
ಕಲಬುರಗಿ: ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ರಾಜ್ಯಮಟ್ಟದ ಶಾಲಾ ಮಕ್ಕಳ ಆಟೊಗಳ ಸ್ಪರ್ಧೆ 2024 25 ಈಚೆಗೆ ಬೆಂಗಳೂರಿನಲ್ಲಿ ನಡೆದ…