ಸುರಪುರ: ಅಖೀಲ ಭಾರತ ವೀರಶೈವ ಮಹಾಸಭಾ ಸುರಪುರ ತಾಲೂಕ ಘಟಕದ ವತಿಯಿಂದ ದೇವಾಪೂರ ಜಡಿ ಶಾಂತಲಿಂಗೇಶ್ವರ ಸಂಸ್ಥಾನ ಹಿರೇಮಠದ ಪೂಜ್ಯ ಶಿವಮೂರ್ತಿ ಶಿವಾಚಾರ್ಯರ ಹುಟ್ಟು ಹಬ್ಬ ಆಚರಿಸಲಾಯಿತು.
ಕಾರ್ಯಕ್ರಮದ ಅಂಗವಾಗಿ ರಂಗಂಪೇಟ ವೀರಶೈವ ಕಲ್ಯಾಣಮಂಟಪದ ಆವರಣದಲ್ಲಿ ಸಸಿ ನೆಡುವ ಮೂಲಕ ಆಚರಿಸಿದರು. ಈ ಸಂದರ್ಭದಲ್ಲಿ ಮಹಾಸಭಾ ತಾಲೂಕ ಘಟಕದ ಅಧ್ಯಕ್ಷ ಮಂಜುನಾಥ ಜಾಲಹಳ್ಳಿ, ಮಹಾಸಭೆಯ ಯುವ ಘಟಕ ರಾಜ್ಯ ಉಪಾಧ್ಯಕ್ಷ ಪ್ರಕಾಶ ಅಂಗಡಿ ಕನ್ನೆಳ್ಳಿ ,ಮಹಾಸಭೆಯ ಪದಾಧಿಕಾರಿಗಳಾದ ಸಿದ್ದನಗೌಡ ಪಟೀಲ್ ಹೆಬ್ಬಾಳ, ಸಂಗಣ್ಣ ಯಕ್ಕೆಳ್ಳಿ, ಜಗದೀಶ ಪಾಟೀಲ್, ಮಲ್ಲೈಕಾರ್ಜುನ ರೆಡ್ಡಿ ಅಮ್ಮಾಪೂರ, ರವಿ ಗೌಡ ಹೆಮನೂರು, ಶಿವರಾಜ ಕಲಕೇರಿ, ಅಂಬ್ರೇಶ ಕುಂಬಾರ, ಮಂಜುನಾಥ ಹಿರೇಮಠ, ಸೂಗು ಸಜ್ಜನ್, ಲಿಂಗರಾಜ ಶಾಬಾದಿ, ಸುಪ್ರೀತ್ ಜಾಕಾ, ಶೇಖು ಭೂಮಶೆಟ್ಟಿ, ಶರಬಣ್ಣ ಸತ್ಯಂಪೇಟೆ, ದೇವರಾಜ ನಂದಗಿರಿ, ಸೇರಿದಂತೆ ಇತರರಿದ್ದರು.
ಕಲಬುರಗಿ: ಇಲ್ಲಿನ ಪ್ರಸಿದ್ಧಿ ಸೂಫಿ ಸಂತ ಹಜರತ್ ಖಾಜಾ ಶೇಖ ಮಗದೂಮ್ ಅಲ್ಲಾವುದ್ದೀನ್ ಅನ್ಸಾರಿ ಚಿಸ್ತಿ ಲಾಡ್ಲೆ ಮಶಾಕ ಅನ್ಸಾರಿ…
ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ'ದ ನಿವೃತ್ತ ಕಾರ್ಯನಿರ್ವಾಹಕ ಸಂಪಾದಕ ಶ್ರೀಕಾಂತಾಚಾರ್ಯ ಆರ್. ಮಣೂರ ಅವರಿಗೆ ಬುಧವಾರ ಸಂಜೆ ಬೆಂಗಳೂರಿನಲ್ಲಿ…
ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…
ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…
ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…
ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…