ಕಲಬುರಗಿ: ಮಹಾರಾಷ್ಟ್ರ, ದ ಕೋಲಾಪುರದಲ್ಲಿ ಕನ್ನಡ ದ್ವಜವನು ಸುಟ್ಟು ಹಾಕಿದ ಎಂ.ಇ.ಎಸ್.ಹಾಗೂ ಶಿವಸೇನಾ ಸಂಘಟನೆಯ ಗುಂಡಾಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕನಾ೯ಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಪುನೀತ್ ರಾಜ ಕವಡೆ ಆಗ್ರಹಿಸಿದರು.
ಅವರು ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಎದುರಿಗೆ ಪ್ರತಿಭಟನೆ ನಡೆಸಿ, ಕನ್ನಡ ದ್ವಜವನ್ನು ಸುಟ್ಟು ಹಾಕಿರುವುದು ಖಂಡನೀಯ ವಿಷಯವಾಗಿದೆ, ಕೂಡಲೇ ತಪ್ಪಿಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಬೆಳಗಾವಿ ಜಿಲ್ಲೆಯಿಂದ ಎಂ.ಇ.ಎಸ್.ಹಾಗೂ ಶಿವಸೇನಾ ಸಂಘಟನೆಗಳನ್ನು ಸಂಪೂರ್ಣ ವಾಗಿ ನಿಷೇಧ ಮಾಡಬೇಕು. ಕನಾ೯ಟಕ ಯಾವುದೇ ಭಾಗದಲ್ಲಿ ಇನ್ನೂ ಮುಂದೆ ಎಂ.ಇ.ಎಸ.ಹಾಗೂ ಶಿವಸೇನಾ ದ್ವಜ ಹಾರಿಸದಂತೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಮಹೇಶ್ ಕಾಶಿ, ಅಶೋಕ್ ಬಿನಳ್ಳಿ,ಶರಣಗೌಡ ಪಾಟೀಲ್, ಸಂತೋಷ ಖಣದಾಳ, ಸಿದ್ದಣಗೌಡ ಪಾಟೀಲ್, ಕಲ್ಯಾಣಿ ತಳವಾರ, ಮಂಜುಳಾ ರಾಠೋಡ, ಪೃಥ್ವಿ ರಾಜ ರಾಂಪುರ, ಶ್ರೀಶೈಲ ಕಣ್ಣೂರ ಇದ್ದರು.
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…