ಕಲಬುರಗಿ: ಅಪರಾದ ತಡೆ ಮಾಸಾಚರಣೆ ಪ್ರಯುಕ್ತ ನಗರದ ಬಸವೇಶ್ವರ ಕಾಲೋನಿಯಲ್ಲಿರುವ ಶ್ರೀ ಗುರುಪಾದ ಲಿಂಗೆಶ್ವರ ವಿಜ್ಞಾನ ಕಾಲೇಜಿನ ಮಹಿಳೆಯರ ಸುರಕ್ಷಿತಾ ಕ್ರಮ ಹಾಗೂ ಸಾಮಾಜೀಕ ಅಂತರಜಾಲಗಳಿಂದ ಯಾವ ರೀತಿಯಾದ ಅಪರಾಧಗಳನ್ನು ನಡೆಯುತ್ತವೆ ಮತ್ತು ಅವುಗಳನ್ನು ತಡೆಗಟ್ಟುವ ಕುರಿತು ಯಾವ ರೀತಿಯಾ ಕ್ರಮ ಕೈಗೊಳ್ಳಬೇಕು ಹಾಗೂ ಯಾವುದೆ ತುರ್ತ ಸಂದರ್ಭದಲ್ಲಿ ೧೧೨ ಯಾವ ರೀತಿಯಾಗಿ ಕಾರ್ಯನಿರ್ವಹಿಸುತ್ತದೆ. ಮತ್ತು ಅದರ ಉಪಯೋಗ ಯಾವ ರೀತಿಯಾಗಿದೆ ಎಂದು ವಿಧ್ಯಾರ್ಥಿನಿಯರಿಗೆ ಉತ್ತರ ಉಪ-ವಿಭಾಗದ ಸಹಾಯಕ ಪೊಲೀಸ ಆಯುಕ್ತರು ದೀಪನ ಐ.ಪಿ.ಎಸ್ ರವರು ಮಾಹಿತಿ ನೀಡಿದ್ದಾರೆ.
ಈ ಸಂದರ್ಭದಲ್ಲಿ ಎಂ.ಬಿ. ನಗರ ಪೊಲೀಸ್ ಪೊಲೀಸ್ ಇನಸ್ಪೆಕ್ಟರಾದ ಚಂದ್ರಶೇಖರ ತಿಗಡಿ, ಕಾಲೇಜಿನ ಪ್ರಾಂಶುಪಾಲರಾದ ಶಿವರಾಜ ಶೀಲವಂತ, ಶ್ರೀಮತಿ ಜ್ಯೋತಿ ಉದಯಕುಮಾರ ಮತ್ತು ಕಾಲೇಜಿನ ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…