ಪರಿಹಾರ ಚೆಕ್ ವಿತರಣೆ ನಾಳೆ

0
17

ಶಹಾಬಾದ: ನಗರದ ಸಹರಾ ಫಂಕ್ಷನ್ ಹಾಲ್‌ನಲ್ಲಿ ಡಿಸೆಂಬರ್ ೧೮ ರಂದು ಬೆಳಿಗ್ಗೆ ೯ ಗಂಟೆಗೆ ಕೋವಿಡ್-೧೯ ಸಂದರ್ಭದಲ್ಲಿ ಮರಣ ಹೊಂದಿದ ಹಾಗೂ ಸಿಡಿಲು ಬಡಿದು ಸಾವನಪ್ಪಿದವರ ಕುಟುಂಬಕ್ಕೆ ಪರಿಹಾರ ಚೆಕ್‌ನ್ನು ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಪರಿಹಾರ ಚೆಕ್ ಅನ್ನು ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಅವರು ವಿತರಿಸಲಿದ್ದಾರೆ ಎಂದು ತಹಸೀಲ್ದಾರ ಸುರೇಶ ವರ್ಮಾ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here