ಶಾಫಿ ಅಸಹದಿಗೆ ಸಂಸದ ಡಾ. ಉಮೇಶ್ ಜಾಧವ್ ಸನ್ಮಾನ

0
55

ಬೆಂಗಳೂರು: ಕಲಬುರ್ಗಿಯ ಸಂಸದರಾದ ಡಾ. ಉಮೇಶ್ ಜಾಧವ್ ಅವರು ನೂತನವಾಗಿ ಆಯ್ಕೆಯಾದ ವಕ್ಫ್ ಬೋರ್ಡ್ ಅಧ್ಯಕ್ಷರು ಶಾಫಿ ಅಸಹದಿ ಅವರಿಗೆ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ತರುಣ್ ಜೈನ್ ಮತ್ತು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ನಿರ್ದೇಶಕರಾದ ಸದ್ದಾಮ್ ಹುಸೇನ್ ಗಾವ್ ಜೊತೆಯಲ್ಲಿ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here