ಕೋವಿಡ್ ನಿಂದ ಮೃತಪಟ್ಟ ಕುಟುಂಬದ ಸದಸ್ಯರಿಗೆ ಶಾಸಕ ದತ್ತಾತ್ರೇಯ ಪಾಟೀಲ್ ಚೇಕ್ ವಿತರಣೆ

ಕಲಬುರಗಿ: ಕೋವಿಡ್ ೧೯ ಸಾಂಕ್ರಾಮಿಕ ರೋಗದಿಂದ ಮರಣ ಹೊಂದಿದ ಕುಟುಂಬದ ಸದಸ್ಯರಿಗೆ ರಾಜ್ಯ ಸರ್ಕಾರದಿಂದ ನೀಡಲಾಗುವ ೧.ಲಕ್ಷ ರೂ ಮೊತ್ತದ ಚೆಕ್‌ಗಳನ್ನು ದಕ್ಷಿಣ ಮತಕ್ಷೇತ್ರದ ಶಾಸಕರು ಹಾಗೂ ಕೆ.ಕೆ.ಆರ್.ಡಿ.ಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ ರವರು ಫಲಾನುಭವಿಗಳಿಗೆ ವಿತರಿಸಿದರು. ಈ ಸಂದರ್ಭದಲ್ಲಿ ತಹಸೀಲ್ದಾರಾದ ಪ್ರಕಾಶ ಕುದರಿ, ಕಂದಾಯ ನಿರೀಕ್ಷಕರಾದ ಜಗದೀಶ ರೆಡ್ಡಿ, ಗ್ರಾಮ ಲೇಕ್ಕಿಗರಾದ ಮೋಹಮ್ಮದ ಶಫೀಕ್ ಇದ್ದರು.

emedialine

Recent Posts

ನವರಾತ್ರಿ ಮಹೋತ್ಸವದ ನಿಮಿತ್ತ ದೇವಿ ಪೂಜಾ ಕಾರ್ಯಕ್ರಮ

ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…

3 mins ago

ಶ್ರೀ ಭವಾನಿ 1ನೇ ದಿನದ ಪುರಾಣ, ಕಳಸ ರೋಹಣ

ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…

8 mins ago

ಸಿದ್ದರಾಮಯ್ಯನವರು ರಾಜೀನಾಮೆ ನೀಡುವ ಅವಶ್ಯಕತೆಯಿಲ್ಲ್ಲ –ಮುದ್ದಾ

ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…

12 mins ago

ಅಹಿಂಸೆಯ ದಾರಿಯಲ್ಲಿ ನಡೆದಾಗ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯ

ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…

17 mins ago

ನಾನು ಆಕಾಂಕ್ಷಿ ಅಧ್ಯಕ್ಷ ಸ್ಥಾನ ಸಿಗುವ ವಿಶ್ವಾಸವಿದೆ; ಕೋರವಿ

ಕಾಳಗಿ: ಈ ಹಿಂದೆ ಕೇಳಿ ಬಂದ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಬದಲಾವಣೆ ಮಾಡಲು ಪಕ್ಷ ಕೈಗೊಂಡ…

2 hours ago

ಸದ್ಗುಣ ಮೈಗೂಡಿಸಿ ಪ್ರಗತಿಪರ ಬದುಕು ಕಟ್ಟೋಣ : ಬಸವರಾಜ್ ಪಾಟೀಲ್ ಸೇಡಂ

ಕಲಬುರಗಿ: ಜೀವನದಲ್ಲಿ ಎದುರಾಗುವ ಅರಿಷಡ್ ವೈರಿಗಳನ್ನು ಗೆದ್ದು ಉತ್ತಮ ಬದುಕು ಕಟ್ಟಿದರೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಾಜಿ ಲೋಕಸಭಾ…

3 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420