ಕಲಬುರಗಿಯ ಸೈಕ್ಲಿಂಗ್ ಕ್ಲಬ್ ಸದಸ್ಯರು ವಾರಕ್ಕೊಮ್ಮೆ ಸೈಕ್ಲಿಂಗ್ ಜಾಥ ನಡೆಸುತ್ತಿದು ಚಳಿಗಾಲದಲ್ಲಿ ದೇಹದ ಆರೋಗ್ಯಕ್ಕೆ ಒತ್ತು ನೀಡಲು ಕಲಬುರಗಿ ಜಿಲ್ಲೆಯಲ್ಲಿ ಬೆಳೆದ ಸಿರಿದಾನ್ಯ ಉತ್ಪನ್ನ ಕುರಿತು ಮಾಹಿತಿಗಾಗಿ ಕೃಷಿ ವಿಜ್ಞಾನ ಕೇಂದ್ರ ಕಲಬುರಗಿಗೆ ಭೇಟಿ ನೀಡಿದರು.
ಜಿಲ್ಲೆಯ ಪ್ರಮುಖ ವೈದ್ಯರು, ವಕೀಲರು, ವಿಜ್ಞಾನಿಗಳು, ವಿವಿಧ ಇಲಾಖೆಯ ೩೫ ಸದಸ್ಯರು ಸೈಕ್ಲಿಂಗ ರೇಸನಲ್ಲಿ ಭಾಗವಹಿಸಿದರು. ಆಜಾದೀ ಕ ಅಮೃತ ಮಹೋತ್ಸವ ಪ್ರಯುಕ್ತ ಜನತೆಗೆ ಸಿರಿದಾನ್ಯಗಳಾದ ಬರಗು, ನವಣೆ, ರಾಗಿ, ಸಜ್ಜೆ, ಉದಲು, ಹಾರಕ, ಸಾವೆಯ ಉಪಯೋಗಗಳು ಅವುಗಳಲ್ಲಿನ ಪೋಷಕಾಂಶಗಳಾದ ಕಬ್ಬಿಣ, ಸುಣ್ಣ, ಖನಿಜ, ನಾರಿನಂಶ, ಪ್ರೋಟಿನ ಮಾಹಿತಿ ನೀಡಲಾಯಿತು.
ಡಯಾಬಿಟಿಸ್ ಕ್ಯಾನ್ಸರ್,ರಕ್ತದೊತ್ತಡ, ಅಸ್ತಮ, ಹೃದಯ, ಕಿಡ್ನಿ, ಲೀವರ ಆರೋಗ್ಯ ವೃದ್ದಿಗೆ ಸಿರಿದಾನ್ಯ ಪಾತ್ರ ಪ್ರಮುಖವಾಗಿದೆ. ಹೈದ್ರಾಬಾದ್ನಲ್ಲಿರುವ ಭಾರತೀಯ ಸಿರಿದಾನ್ಯ ಸಂಶೋಧನಾ ಈ ಸಿರಿದಾನ್ಯ ವಿಜ್ಞಾನಕ್ಕೆ ಪ್ರೋತ್ಸಾಹ ನೀಡುತ್ತಿದೆ. ಐಸಿಎಆರ್-ಕೃಷಿ ವಿಜ್ಞಾನಕೇಂದ್ರದ ಮುಖ್ಯಸ್ಥರಾದ ಡಾ.ರಾಜು ಜಿ. ತೆಗ್ಗಳ್ಳಿರವರು ಸಿರಿದಾನ್ಯ ತಾಂತ್ರಿಕತೆಯ ಮಹತ್ವ ವಿವರಿಸಿದರು.
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…