ಅದ್ಧೂರಿಯಾಗಿ ಜರುಗಿದ ರುಕ್ಮಾಪುರ ಕೊಟ್ಟೂರು ಬಸವೇಶ್ವರ ರಥೋತ್ಸವ

0
8

ಸುರಪುರ: ತಾಲೂಕಿನ ರುಕ್ಮಾಪುರದ ಕೊಟ್ಟೂರು ಬಸವೇಶ್ವರ ದೇವರ ಜಾತ್ರಾ ಮಹೋತ್ಸವ ಅದ್ಧೂರಿಯಾಗಿ ಜರುಗಿತು.ಜಾತ್ರಾ ಮಹೋತ್ಸವದಲ್ಲಿ ಪ್ರತಿ ವರ್ಷದಂತೆ ಈ ವರ್ಷವು ರಥೋತ್ಸವ ಕಾರ್ಯಕ್ರಮ ಜರುಗಿತು.

ರಥೋತ್ಸವದಲ್ಲಿ ರುಕ್ಮಾಪುರ ಸೇರಿದಂತೆ ವಿವಿಧ ಗ್ರಾಮಗಳ ಭಕ್ತಾದಿಗಳು ಭಾಗವಹಿಸಿ ಮೊದಲಿಗೆ ಬಸವೇಶ್ವರರ ದರ್ಶನ ಪಡೆದು ನಂತರ ರಥೋತ್ಸವದಲ್ಲಿ ಪಾಲ್ಗೊಂಡರು.

Contact Your\'s Advertisement; 9902492681

ರಥೋತ್ಸವದ ಸಂದರ್ಭದಲ್ಲಿ ಭಾಗವಹಿಸಿದ್ದ ಗ್ರಾಮದ ಮಹಿಳೆಯರು ಮತ್ತು ಮಕ್ಕಳು ರಥಕ್ಕೆ ಹಣ್ಣು ಕಬ್ಬು ಉತ್ತತ್ತಿ ಸೇರಿದಂತೆ ವಿವಿಧ ಫಲಹಾರಗಳನ್ನು ಹಾರಿಸಿ ಭಕ್ತಿ ಸಮರ್ಪಿಸಿದರು.ಈ ಸಂದರ್ಭದಲ್ಲಿ ಗ್ರಾಮ ನೂರಾರು ಸಂಖ್ಯೆಯ ಭಕ್ತರು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here