ಜನಕಲ್ಯಾಣ ಟ್ರಸ್ಟ್ ವತಿಯಿಂದ ಸಾಧಕರಿಗೆ ಗೌಡ ಪ್ರಶಸ್ತಿ ಪ್ರದಾನ

0
13

ಕಲಬುರಗಿ: ನಗರದ ಎಸ್.ಎಂ ಪಂಡಿತ ರಂಗಮಂದಿರದಲ್ಲಿ ಪಾಳಾದ ಸುಭಾಶ್ಚಂದ್ರ ಪಾಟೀಲ ಸ್ಮಾರಕ ಜನಕಲ್ಯಾಣ ಟ್ರಸ್ಟ್ ಹಮ್ಮಿಕೊಂಡ ಸಾಹಿತ್ಯ ಬ್ರಹ್ಮ ಜಾಲತಾಣ, ಪುಸ್ತಕ ಲೋಕಾರ್ಪಣೆ ಮತ್ತು ಹನ್ನೆರೆಡು ಜನ ಸಾಧಕರಿಗೆ ಗೌಡ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ, ಡಾ.ರೇವಣಸಿದ್ಧ ಶಿವಾಚಾರ್ಯರು, ಜಯಶ್ರೀ ಮತ್ತಿಮೂಡ, ಡಾ.ಸತೀಶಕುಮಾರ ಹೊಸಮನಿ, ರವಿ ಬಿರಾದಾರ, ಶರಣಗೌಡ ಪಾಟೀಲ ಪಾಳಾ ಉಪಸ್ಥಿತರಿದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here