ಕಲಬುರಗಿ: ನಗರದ ಸುಪರ್ ಮಾಕೇ೯ಟ್ ನಲ್ಲಿರುವ ಕೆನರಾ ಬ್ಯಾಂಕ್ ನ ಜನರೇಟರ್ ಬ್ಲಾಸ್ಟ್ ಆಗಿರುವ ಘಟನೆ ನಡೆದಿದೆ ಬ್ಲಾಸ್ಟ್ ಸಂಭವಿಸಿದ ಸಂದರ್ಭದಲ್ಲಿ ಬೆಂಕಿ ನಂದಿಸುವುದಕ್ಕೆ ಹೋಗಿದ್ದ ಅಗ್ನಿ ಶಾಮಕ ದಳದ ಸಿಬ್ಬಂದಿ ರಮೇಶ್ ಪವಾರ್ (56) ಸಾವನ್ನಪ್ಪಿದ್ದಾರೆ.
ಕೆನರಾ ಬ್ಯಾಂಕ್ ಹಿಂಬಾಗದಲ್ಲಿರುವ ಜನರೇಟರ್ ಕೋಣೆಯಲ್ಲಿ, ಈ ಅವಘಡ ಸಂಭವಿಸಿದೆ. ಜನರೇಟರ್ ಸಲುವಾಗಿ ಪ್ರತ್ಯೇಕ ಕೋಣೆ ನಿರ್ಮಾಣ ಮಾಡಲಾಗಿತ್ತು.
ಸಂಜೆ 7 ಗಂಟೆಯ ಸುಮಾರಿಗೆ ಏಕಾಏಕಿ ಜನರೇಟರ್ ಬ್ಲಾಸ್ಟ್ ಆಗಿ ಹೊತ್ತು ಉರಿದಿದೆ. ಬೆಂಕಿ ಹೊತ್ತಿ ಉರಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯ ಮಾಡುತ್ತಿದ್ದಾಗ, ಜನರೇಟರ್ ನ ಬೆಂಕಿ ಆರಿಸುವುದಕ್ಕೆ ಹೋದಾಗ ಲೋ ಬಿಪಿಯಾಗಿದ್ದ, ಸಂದರ್ಭದಲ್ಲಿ ರಮೇಶ್ ಪವಾರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಬ್ರಹ್ಮಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…