ಕಲಬುರಗಿ: ವಿದ್ಯಾರ್ಥಿ ಬಂಧುತ್ವವೇದಿಕೆ ಕಲಬುರಗಿ ಘಟಕದ ವತಿಯಿಂದ ಚಂದ್ರಗ್ರಹಣ ಪ್ರಯುಕ್ತ ಪ್ರಗತಿಪರರರು ರಾತ್ರಿ ವೇಳೆಯಲ್ಲಿ ಸ್ಮಶಾನದಲ್ಲಿ ವೈಚಾರಿಕ ಹಾಡುಗಳೊಂದಿಗೆ ಉಪಹಾರ ಸೇವಸಿದ ಕಾರ್ಯಕ್ರಮ ಜರುಗಿತು.
ಈ ಸಂಧರ್ಭದಲ್ಲಿ ವಿಭಾಗಿಯ ಸಂಚಾಲಕರಾದ ದಿನೇಶ ಎನ್.ದೊಡ್ಡಮನಿ , ನಾಗೇಂದ್ರ ಕೆ.ಜವಳಿ ಸರ್ , ಪ್ರೇಮಾನಂದ ಚಿಂಚೋಳಿಕರ್ ಸರ್ , ಸಂತೋಷ ಮೇಲ್ಮನಿ , ಹನುಮಂತ ಇಟಗಿ , ಡಾ.ಅನೀಲ ಟೆಂಗಳಿ ,ರವಿ ಡೋಣಿ , ಶರಣು ಖಜನದಾರ ,ಜೈಭೀಮ ನಡಗೇರಿ , ಮಹೇಶ ಸೇರಿದಂತೆ ಇತರರು ಭಾಗವಹಿಸಿದ್ದರು,
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…
ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…