ಕಲಬುರಗಿ: ನಗರದ ಕಲಾ ಮಂಡಳದಲ್ಲಿ ರಾಷ್ಟ್ರಕವಿ ಕುವೆಂಪು ಅವರ ೧೧೭ ನೇ ಜನ್ಮದಿನಾಚರಣೆ ನಿಮಿತ್ತ ಜೈ ಕನ್ನಡಿಗರ ರಕ್ಷಣಾ ವೇದಿಕೆ ಹಾಗೂ ಎಎಸ್ಎಂ ಆಸ್ಪತ್ರೆ ಸಹಯೋಗದಲ್ಲಿ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಾದ ಕಾವ್ಯಶ್ರೀ ಮಹಾಗಾಂವಕರ್, ನೀಲಮ್ಮ ಸೋಮಶೇಖರಪ್ಪ ಭಾವಿಕಟ್ಟಿ, ಡಾ. ಪ್ರಭಾಕರ ಜೋಶಿ, ಪ್ರೊ.ಶಿವರಾಜ ಪಾಟೀಲ್, ಬಿ.ಎಚ್.ನಿರಗುಡಿ, ಧರ್ಮಣ್ಣ ಧನ್ನಿ , ಡಾ. ಶ್ರೀಶೈ ನಾಗರಾಳ, ಮಹಿಪಾಲರೆಡ್ಡಿ ಮುನ್ನೂರ, ಸುರೇಶ ಬಡಿಗೇರ್ ಅವರಿಗೆ ಕುವೆಂಪು ರತ್ನ ಪ್ರಶಸ್ತಿ ಪ್ರದಾನ ನೀಡಿ ಗೌರವಿಸಲಾಯಿತು.
ಚಿಕ್ಕವೀರೇಶ್ವರ ಮಠದ ಶ್ರೀನಿವಾಸ ಸರಡಗಿಯ ಷ.ಬ್ರ.ಡಾ. ರೇವಣಸಿದ್ದ ಶಿವಾಚಾರ್ಯರು, ಮಾಜಿ ವಿಧಾನ ಪರಿಷತ ಸದಸ್ಯ ಅಲ್ಲಮಪ್ರಭು ಪಾಟೀಲ್ , ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನೀಲಕಂಠರಾವ ಮೂಲಗೆ, ಸಂಸ್ಥಾಪಕ ಅಧ್ಯಕ್ಷ ಸಚಿನ ಎಸ್.ಫರತಾಬಾದ, ಪರ್ತಕರ್ತ ರಾಜು ಎಂ.ದೇಶಮುಖ, ಡಾ.ಸಂತೋಷ ಮಂಗಶೆಟ್ಟಿ, ಡಾ.ಮಿರ್ಜಾ ಅಫರೋಜ ಬೇಗ್, ಶಾಮ ನಾಟೀಕರ್, ಲಕ್ಷ್ಮಣ ಮೂಲಭಾರತಿ, ಅನೀಲಕುಮಾರ ಬೆಳಕೇರಿ ರಾಘವೇಂದ್ರ ಪರತಾಬಾದ, ಕಾಶಿನಾಥ ಮಾಳಗೆ ಇತರರು ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…