ಕಲಬುರಗಿ: ಸಮಾಜದ ಸಮಾನತೆಯ ಹರಿಕಾರ ಯುಗಪುರುಷ ಬಸವಣ್ಣನವರ ಮೂಲ ಅಂಕಿತನಾಮವಾದ “ಕೂಡಲಸಂಗಮದೇವ” ಇದ್ದುದನ್ನು ಈ ಹಿಂದೆ ಬಸವಧರ್ಮಪೀಠಾಧ್ಯಕ್ಷೆ ಲಿಂಗೈಕ್ಯ ಮಾತೆ ಮಹಾದೇವಿಯವರು ತಮ್ಮ ವಚನ ದೀಪ್ತಿ ಗ್ರಂಥದಲ್ಲಿ ಕೂಡಲ ಸಂಗಮದೇವ ಬದಲಿಸಿ ಲಿಂಗದೇವ ಎಂದು ಉಲ್ಲೇಖಿಸಿದ ರಿಂದ ನಾಡಿನ ಜನತೆಯಲ್ಲಿ ಗೊಂದಲ ಉಂಟಾಗಿ ನ್ಯಾಯಾಲಯದಲ್ಲಿ ಚರ್ಚೆಯಾಗಿ ರಾಜ್ಯ ಸರ್ಕಾರದ ಕ್ರಮವನ್ನು ಸರ್ವೋಚ್ಚ ನ್ಯಾಯಾಲಯ ಎತ್ತಿ ಹಿಡಿದಿದ್ದರಿಂದ ಪ್ರಸ್ತುತ ಬಸವ ಧರ್ಮ ಪೀಠಾಧ್ಯಕ್ಷೆ ಜಗದ್ಗುರು ಕರುಣಾಮಯಿ ಮಾತೆ ಗಂಗಾದೇವಿ ಬಸವಣ್ಣನವರ ನಿಜವಾದ ಅಂಕಿತನಾಮ ಕೂಡಲ ಸಂಗಮದೇವ ಎಂಬ ವಚನಾಂಕಿತವನ್ನು ಬಳಸಬೇಕು ಎಂದು ಹೇಳುವ ಮೂಲಕ ಕರ್ನಾಟಕ ಸರ್ಕಾರ ಹಾಗೂ ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಿಸಿ ಈ ಮಹತ್ವ ವಿಷಯವಾದುದರಿಂದ ಇನ್ನುಮುಂದೆ ಕೂಡಲಸಂಗಮದೇವ ಎಂಬ ವಚನಾಂಕಿತ ವಾಗಿ ಬಳಸಲಿದ್ದೇವೆ ಎಂದು ಜಗದ್ಗುರು ಮಾತೆ ಗಂಗಾದೇವಿಯವರಿಗೆ ಪ್ರಕಟಣೆ ಗೊಳಿಸಿದ್ದಕ್ಕಾಗಿ ಕೋಟಿಕೋಟಿ ನಮನದೊಂದಿಗೆ ಹಿರಿಯ ಚಿಂತಕ ಹಾಗೂ ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಶಾಮರಾವ ಪ್ಯಾಟಿ ಸಂತಸ ವ್ಯಕ್ತಪಡಿಸಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…