ಸುರಪುರ: ನಗರದ ಗರುಡಾದ್ರಿ ಕಲಾ ಮಂದಿರದಲ್ಲಿ ಗುತ್ತಿಗೆದಾರರ ಸಭೆಯನ್ನು ಕರೆಯಲಾಗಿದೆ ಎಂದು ರಾಜಾ ಮುಕುಂದ ನಾಯಕ ಅವರು ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ತಾಲೂಕಿನಲ್ಲಿಯ ಗುತ್ತಿಗೆದಾರರ ಕುಂದು-ಕೊರತೆಗಳ ಬಗ್ಗೆ ಚರ್ಚಿಸಲು ಹಾಗೂ ನೂತನವಾದ ಗುತ್ತಿಗೆದಾರರ ಸಂಘವನ್ನು ರಚಿಸಲು 29ನೇ ತಾರೀಕು ಬುಧವಾರ ಸಂಜೆ 4 ಗಂಟೆಗೆ ಗರುಡಾದ್ರಿ ಕಲಾ ಮಂದಿರದಲ್ಲಿ ಗುತ್ತಿಗೆದಾರರ ಸಭೆಯನ್ನು ಕರೆಯಲಾಗಿದೆ.
ಈ ಸಭೆಯಲ್ಲಿ ಪ್ರಥಮ ದರ್ಜೆ ಗುತ್ತಿಗೆದಾರರಾದ ಎಸ್.ಗೋಪಾಲನಾಯಕ, ವಿಠ್ಠಲ್ ಯಾದವ್, ಸುರೇಶ ಸಜ್ಜನ್,ಎಸ್.ಎನ್.ಪಾಟೀಲ್, ಪ್ರಕಾಶ್ ಸಜ್ಜನ್, ವಿಜಯಕುಮಾರ್ ಮಂಗಿಹಾಳ, ಜಗದೀಶ ಪಾಟೀಲ್,ಆರ್.ಎ.ಶಂಕರ ಕಕ್ಕೇರಾ,ಭೀಮಣ್ಣ ಬೇವಿನಾಳ,ಶಿವು ಆವಂಟಿ ಸೇರಿ ಅನೇಕರು ಭಾಗವಹಿಸಲಿದ್ದಾರೆ.
ಆದ್ದರಿಂದ ಆಲೂಕಿನ ಎಲ್ಲಾ ಪ್ರಥಮ ದರ್ಜೆ , ದ್ವಿತೀಯ ದರ್ಜೆ, ತೃತೀಯ ದರ್ಜೆ,ಕ್ಷಾಸ್ 4 ಸೇರಿ ಎಲ್ಲಾ ನೊಂದಾಯಿತ ಗುತ್ತಿಗೆದಾರರು ಸಭೆಯಲ್ಲಿ ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡುವಂತೆ ಆಹ್ವಾನಿಸಿದ್ದಾರೆ.
ಬಸವಕಲ್ಯಾಣ: ವಿಕಲಚೇತನರು ತಮ್ಮ ಅಂಗವಿಕಲತೆ ಬಗ್ಗೆ ಅಗೌರವ ತಾಳಲಾರದೇ,ಅನುಕಂಪ ತೋರಿಸದೇ ಸ್ವ ಪ್ರತಿಭೆ ಹೊಂದಿದ ಅವರಿಗೆ ಮೂಲಭೂತ ಸೌಲಭ್ಯ ಗಳನ್ನು…
ಕಲಬುರಗಿ: ಸ್ಥಾಪಿತ ಸಿದ್ಧಾಂತ ಹೊಡೆದು ಹಾಕಿ ಅವೈದಿಕ ವಚನ ಸಾಹಿತ್ಯವನ್ನು ಜನಮಾನಸಕ್ಕೆ ಮುಟ್ಟಿಸಿದ ಡಾ.ಎಂ.ಎಂ.ಕಲಬುರ್ಗಿ ಯವರು ಸತ್ಯದ ಸಂಶೋಧಕರಾಗಿದ್ದರು ಎಂದು…
ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಗುರುವಾರ ಸಂಜೆ ತಮ್ಮ ಹುಟ್ಟು ಹಬ್ಬವನ್ನು ಕಲಬುರಗಿ ನಗರದ ಆಳಂದ ನಾಕಾ ರಸ್ತೆಯಲ್ಲಿರುವ…
ಕಲಬುರಗಿ; ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಾದ ಪಹಣಿಗೆ ಆಧಾರ್ ಜೋಡಣೆ ಮತ್ತು ಸರ್ಕಾರಿ ಜಮೀನುಗಳ ಸಂರಕ್ಷಣೆಯ ಲ್ಯಾಂಡ್ ಬೀಟ್ ಅಪ್ಲಿಕೇಶನ್ ನಲ್ಲಿ…
ಸುರಪುರ: ಹಿಂದಿನ ಕಾಲದಲ್ಲಿ ಅನೇಕ ಜನ ರಾಜರು ಸ್ವತಃ ತಾವೇ ಪಾರಂಪರಿಕ ವೈದ್ಯರಾಗಿದ್ದು ಬೇಟೆಗೆ ಹೋದ ಸಂದರ್ಭದಲ್ಲಿ ತಾವೇ ಮದ್ದು…
ಸುರಪುರ: ಸಾರ್ವಜನಿಕರು ತಮ್ಮ ಕೆಸಲ ಕಾರ್ಯಗಳಿಗಾಗಿ ಕಚೇರಿಗೆ ಬಂದಾಗ ವಿಳಂಬ ಮಾಡದೆ ನ್ಯಾಯಯುತವಾದ ಅರ್ಜಿಗಳ ಕೆಲಸ ಮಾಡಿಕೊಡುವಂತೆ ಕರ್ನಾಟಕ ಲೋಕಾಯುಕ್ತ…