ಕಲಬುರಗಿ: ನಗರದ ಹೈ.ಕ.ಶಿ.ಸಂಸ್ಥೆಯ ಪಾಲಿಟೆಕ್ನಿಕ್ನ ವಯೋನಿವೃತ್ತಿರಾದ ಸೂರ್ಯಕಾಂತ ಕಿಣಗಿ ಇವರನ್ನು ಕಾಲೇಜಿನ ವತಿಯಿಂದ ಸನ್ಮಾನಿಸಿ ಸಮಾರಂಭ ಜರುಗಿತು.
ಈ ಕಾರ್ಯಕ್ರಮದಲ್ಲಿ ಕಾಲೇಜಿನ ಸಂಚಾಲಕ ವಿನಯ ಪಾಟೀಲ, ಪ್ರಾಚಾರ್ಯ ಮಲ್ಲಿಕಾರ್ಜುನ ಬಬಲೇಶ್ವರ, ಜಯರಾಜ ಪಾಟೀಲ ಓಕಳಿ, ಎನ್.ಜಿ.ಪಾಟೀಲ, ಸಿಬ್ಬಂದಿ ವರ್ಗದ ಅಧ್ಯಕ್ಷ ಶಿವಲಿಂಗಪ್ಪಾ ಬಂಡಕ, ಸದಸ್ಯರುಗಳಾದ ಸತೀಶ ಹಿರೇಮಠ, ಶರಣಬಸಪ್ಪಾ ಕೋಡದ, ಸಂಗನಬಸವ ಮಾಡಗಿ, ಖಾಜಾ ಅಮಿನ ಅತ್ತರ, ಎಸ್. ಬಿ.ತಾರಕೇಶ, ಶರಣಬಸಪ್ಪ ನಿಗುಡಗ್ಗಿ, ಬಸವರಾಜ ಮಾಲಿಪಾಟೀಲ, ಸಂಚಾಲಕ ಶಿವಶರಣಯ್ಯ ಹೀರೆಮಠ ಹಾಗೂ ಸಿಬ್ಬಂದ್ಧಿ ವರ್ಗದವರು ಇದ್ದರು.
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…
ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…