ಕಲಬುರಗಿ: ಅಫಜಲಪೂರ ತಾಲೂಕಿನ ಮಶಾಳ ಗ್ರಾಮದ ಶ್ರೀಸಿದ್ದಲಿಂಗೇಶ್ವರ ಸಂಸ್ಥಾನ ಹಿರೆಮಠದ ಶ್ರೀಗಳ ಮೇಲೆ ಹಲ್ಲೆ ನಡೆಸಲು ಮಠದ ಕಿಡಕಿ ಬಾಗಿಲುಗಳ ಗಾಜು ಪುಡಿಪುಡಿ ಮಾಡಿದ ದುಷ್ಕರ್ಮಿಗಳನ್ನು ಬಂಧಿಸಲು ಆಗ್ರಹಿಸಿ ಹಿಂದೂ ಜಾಗೃತಿ ಸೇನೆಯ ನೆತೃತ್ವದಲ್ಲಿ ಎಸ್ಪಿ ಅವರಿಗೆ ಬೇಡಿಕೆಯ ಮನವಿ ಪತ್ರವನ್ನು ಸಲ್ಲಿಸಲಾಯಿತು.
ಹಿಂದೂ ಜಾಗೃತಿ ಸೇನೆಯ ಜಿಲ್ಲಾಧ್ಯಕ್ಷ ಲಕ್ಷ್ಮೀಕಾಂತ ಸ್ವಾದಿ, ಸುನೀಲ ಶಿರ್ಕೆ, ಧಶರಥ ಇಂಗೋಳೆ, ರಾಜು ಕಮಲಾಪುರೆ, ಪ್ರಕಾಶ ವಾಗಮೋರೆ, ಗುರಸ್ವಾಮಿ, ಪ್ರಶಾಂತ ಶಿರೂರ, ಪವನ ಕದಂ ಇದ್ದರು.
ಕಲಬುರಗಿ: ಪ್ರಸಕ್ತ 2024-25ನೇ ಸಾಲಿನ ಆಯವ್ಯಯದಲ್ಲಿ ರಾಜ್ಯ ಸರ್ಕಾರ ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿಗೆ ಘೋಷಿಸಿರುವ 5,000 ಕೋಟಿ ರೂ.…
ಕಲಬುರಗಿ: ರೋಗಿಗಳೊಂದಿಗೆ ವೈದ್ಯರು ಹೆಚ್ಚುಹೊತ್ತು ಮಾತನಾಡಿದಷ್ಟು ಆತ್ಮವಿಶ್ವಾಸ ರೋಗಿಗಳಲ್ಲಿ ಬೆಳೆಯುತ್ತದೆ ಜತೆಗೆ ಕಾಯಿಲೆಯ ಬಗ್ಗೆ ವೈದ್ಯರಿಗೂ ಸ್ಪಷ್ಠತೆ ಸಿಗುತ್ತದೆ. ಇದರಿಂದಾಗಿ…
ಸುರಪುರ: ನಗರದ ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇಂಜಿನಿಯರಿಂಗ್, ಎಂಬಿಎ ಮತ್ತು ಎಂ.ಟೆಕ್ ಪದವಿ ಮುಗಿಸಿದ ವಿದ್ಯಾರ್ಥಿಗಳಿಗೆ ಗ್ರಾಜುವೇಷನ್ ಡೇ…
ಶಹಾಬಾದ: ಮಹಿಳೆಯರು ಅನ್ಯಾಯದ ವಿರುದ್ಧ ಹೋರಾಟದ ಜತೆಗೆ ವೈಚಾರಿಕವಾಗಿ ಗಟ್ಟಿಯಾಗಿ ನಿಲ್ಲುವುದು ಬಹಳ ಅವಶ್ಯಕ ಎಂದು ಐಎಂಎಸ್ಎಸ್ ರಾಜ್ಯ ಕಾರ್ಯದರ್ಶಿ…
ಶಹಾಬಾದ: ನಗರದ ಸರಕಾರಿ ಪದವಿಪೂರ್ವ ಕಾಲೇಜಿಗೆ ಖಾಯಂ ಉಪನ್ಯಾಸಕರನ್ನು ನೇಮಿಸಬೇಕು ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕೆಂದು ಆಗ್ರಹಿಸಿ ಸೋಮವಾರ ಎಐಡಿಎಸ್ಓ…
ಕಲಬುರಗಿ: ಇಂಟರ್ನೆಟ್ ಮತ್ತು ಸಾಮಾಜಿಕ ಮಾಧ್ಯಮಗಳು ಉಚ್ಛ್ರಾಯ ಸ್ಥಿತಿಯಲ್ಲಿರುವ ಇಂದಿನ ದಿನಗಳಲ್ಲಿ ವೈದ್ಯರು ಮತ್ತು ಪತ್ರಕರ್ತರು ಸವಾಲಿನ ಸನ್ನಿವೇಶಗಳನ್ನು ಎದುರಿಸುತ್ತಿದ್ದಾರೆ…