ಶಿಕ್ಷಕರಿಗೆ ಜ್ಯೋತಿ ಸಂಜೀವಿನಿ ಆರೋಗ್ಯ ಕಾರ್ಡ್ ವಿತರಣೆ

0
10

ಸುರಪುರ: ಕಲಬುರ್ಗಿ ಯಾದಗಿರಿ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರಾದ ಡಾ:ಸುರೇಶ ಆರ್ ಸಜ್ಜನ್ ಹಾಗೂ ಅಧ್ಯಕ್ಷರು ಕಲ್ಯಾಣ ಕರ್ನಾಟಕ ಶಿಕ್ಷಕರ ಹಾಗೂ ಪದವೀಧರರ ಕಲ್ಯಾಣ ಅಭಿವೃದ್ಧಿ ಸಂಘ ರವರ ನೇತೃತ್ವದಲ್ಲಿ ಸುರಪುರ ತಾಲೂಕಿನ ವಿವಿಧ ವಲಯದ ಶಿಕ್ಷಕರಿಗೆ ಜ್ಯೋತಿಸಂಜೀವಿನಿ ಆರೋಗ್ಯ ಕಾರ್ಡನ್ನು ಸುರಪುರ ನಗರದ ದರ್ಬಾರ್ ಶಾಲೆಯಲ್ಲಿ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಸುರಪುರ ತಾಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಗೋವಿಂದ ತನಿಖೆದಾರ ಹಾಗೂ ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು ಮತ್ತು ನೌಕರರ ಸಂಘದ ತಾಲೂಕ ಪ್ರಧಾನ ಕಾರ್ಯದರ್ಶಿ ಶರಣು ಗಚ್ಚಿನ ಮನೆಯವರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here