ಸತ್ಯಂಪೇಟೆ ಶಾಲೆಯಲ್ಲಿ ಸಾವಿತ್ರಿಬಾಯಿ ಫುಲೆ ಜಯಂತಿ ಆಚರಣೆ

0
12

ಸುರಪುರ: ನಗರದ ಸತ್ಯಂಪೇಟೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಸಾವಿತ್ರಿಬಾಯಿ ಫುಲೆ ಜಯಂತಿ ಆಚರಣೆ ಮಾಡಲಾಯಿತು.

ಕಾರ್ಯಕ್ರಮದ ಆರಂಭದಲ್ಲಿ ಸಾವಿತ್ರಿಬಾಯಿ ಫುಲೆಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ನಮಿಸಿದರು.ಈ ಸಂದರ್ಭದಲ್ಲಿ ಲೋಕ ಜನಶಕ್ತಿ ಪಕ್ಷದ ಜಿಲ್ಲಾಧ್ಯಕ್ಷ ರಾಜಾ ಅಪ್ಪಾರಾವ್ ನಾಯಕ,ಮುಖ್ಯಗುರು ರೇಣುಕಾ ವಾಲಿ,ಸಹ ಶಿಕ್ಷಕಿಯರಾದ ರಾಜೇಶ್ವರಿ ಪತ್ತಾರ,ಪಿಡ್ಡಮ್ಮ ಅತಿಥಿ ಶಿಕ್ಷಕಿಯರಾದ ಅರುಣಾ ಎಸ್.ಉಳ್ಳಿ,ನಿಂಗಮ್ಮ ಸೇರಿದಂತೆ ವಿದ್ಯಾರ್ಥಿಳಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here