ಕಲಬುರಗಿ: ಜೇವರ್ಗಿ ತಾಲೂಕಿನ ಹರವಾಳ ಗ್ರಾಮದಲ್ಲಿ ನೂತನ ಭಾರತಿಯ ಯುವ ಸೈನ್ಯ ಘಟಕ ಉದ್ಘಾಟನೆ ಹಾಗೂ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಮಹಿಳಾ ಪದಾಧಿಕಾರಿಗಳ ನೇಮಕ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಭಾರತಿಯ ಯುವ ಸೈನ್ಯಯ ರಾಷ್ಟ್ರೀಯ ಸಂಸ್ಥಾಪಕ ಅಧ್ಯಕ್ಷರಾದ ರಾಜು ಸುರಪುರ ನೇತೃತ್ವದಲ್ಲಿ ಹರವಾಳ ಗ್ರಾಮದ ಗೌರವ ಅಧ್ಯಕ್ಷರಾಗಿ ನವರಂಗ ಬಂದರವಾಡ, ಅಧ್ಯಕ್ಷರಾಗಿ ಬಲಭೀಮ ಅಂದ, ಉಪಾಧ್ಯಕ್ಷರಾಗಿ ರಾಜಶೇಖರ ಬಸವಪಟ್ಟಣ, ಕಾರ್ಯದರ್ಶಿಯಾಗಿ ತಿಪ್ಪಣ್ಣ ಜೋಗೂರ, ಮಹಿಳಾ ಗೌರವ ಅಧ್ಯಕ್ಷರಾಗಿ ಮಾಪಮ್ಮ, ಅಧ್ಯಕ್ಷರಾಗಿ ಸಿದ್ದಮ್ಮ, ಉಪಾಧ್ಯಕ್ಷರಾಗಿ ಗೀತಾ, ಕಾರ್ಯದರ್ಶಿ ಮರಿಯಮ್ಮ, ಸಹ ಕಾರ್ಯದರ್ಶಿಯಾಗಿ ದೇವಿಕಾ ನೀಲೂರ್ ಇವರನ್ನು ನೇಮಕ ಮಾಡಲಾಯಿತು.
ಈ ಸಂದರ್ಭದಲ್ಲಿ ಸೈನ್ಯಯ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಚಿಂಚನಸೂರ, ಗೌರವಾಧ್ಯಕ್ಷ ರಾಜು ಚೌವ್ಹಾಣ, ನಗರ ಕಾರ್ಯದರ್ಶಿ ಗೌತಮ ಹದನೂರ, ಹರವಾಳ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಮಮ್ಮದ್ ಅಲಿ, ಸದಸ್ಯರಾದ ಗೋಪಾಲ ರಾಠೋಡ, ಗ್ರಾಮಸ್ಥರಾದ ಪರಶುರಾಮ ಕಂಡಿ, ಪಿರಪ್ಪ ಯಾತನೂರ, ರವಿ ಫಿರೋಜಾಬಾದ ಇದ್ದರು.
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…