ಕಲಬುರಗಿ: ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ಹೆಚ್ಚುವರಿ ವ್ಯವಸ್ಥಾಪಕ ರಮೇಶ ಸಂಗಾ ಅವರನ್ನು ವರ್ಗಾವಣೆಗೊಳಿಸುವಂತೆ, ಜಿಲ್ಲಾಡಳಿತಕ್ಕೆ ಡಾ.ಬಾಬು ಜಗಜೀವನರಾಮ ಅಭಿವೃದ್ಧಿ ಮತ್ತು ಹೋರಾಟ ಸಮಿತಿಯಿಂದ ಮನವಿ ಸಲ್ಲಿಸಲಾಯಿತು.
ಸಮಿತಿಯ ಜಿಲ್ಲಾಧ್ಯಕ್ಷ ರಾಜು ಎಸ್. ಕಟ್ಟಿಮನಿ, ಹರಿಶ್ಚಂದ್ರ ದೊಡ್ಡಮನಿ, ವೀರಭದ್ರ ಇಂದಿರಾನಗರ, ಸಚೀನ್ ಕಟ್ಟಮನಿ, ರವಿ ಸಿಂಗೆ ಸೇರಿದಂತೆ ಇತರರು ಇದ್ದರು.
ಕಲಬುರಗಿ: ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಮತ್ತು ವಸತಿ ಸಚಿವರಾದ ಬಿ.ಝಡ್ ಜಮೀರ್ ಅಹ್ಮದ್ ಖಾನ್ ಅವರು ಗುರುವಾರ ಇಲ್ಲಿನ…
ಕಲಬುರಗಿ: ನೇತ್ರದಾನ ಮಹಾದಾನ, ಪ್ರತಿಯೊಬ್ಬರೂ ತಮ್ಮ ನೇತ್ರದಾನ ಮಾಡುವುದರೊಂದಿಗೆ ಅಂಧರ ಬಾಳಿಗೆ ಬೆಳಕಾಗಲು ಮುಂದೆ ಬರಬೇಕು ಎಂದು ಜಿಲ್ಲಾ ಪಂಚಾಯತ್…
ಕಲಬುರಗಿ: ದಿ.ಲಿಂಗರಾಜ ಶಾಸ್ತ್ರಿ ಅವರದು ಬಹುಮುಖ ವ್ಯಕ್ತಿತ್ವ ಎಂದು ಜೆಡಿಎಸ್ ಮುಖಂಡ ನಾಸೀರ್ ಹುಸೇನ್ ಅಭಿಮತ ವ್ಯಕ್ತಪಡಿಸಿದರು. ನಗರದ ಕನ್ನಡ…
ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ನಕಲಿ ವೈದ್ಯರ ವಹಾವಳಿ ತಡೆಯಬೇಕೆಂದು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಯುವ ಕರ್ನಾಟಕ ವೇದಿಕೆ ಚಿಂಚೋಳಿ ಮತ್ತು…
ಸುರಪುರ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಸುರಪುರ ತಾಲೂಕ ವಿದ್ಯಾರ್ಥಿ ಘಟಕದ ಅಧ್ಯಕ್ಷರನ್ನಾಗಿ ಬಸವರಾಜ ಎಸ್.ಶೆಳ್ಳಗಿ ಅವರನ್ನು ನೇಮಕಗೊಳಿಸಲಾಗಿದೆ. ಈ…
ಸುರಪುರು: ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಯಾದಗಿರಿಯವರ ಸಂಯೋಗದಲ್ಲಿ “ವಿಶ್ವ ಓಜೋನ್ ದಿನ”…