ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ 36ನೇ ಸಮ್ಮೇಳನದಲ್ಲಿ ಉರ್ದು ಪತ್ರಿಕೆಯ ಸಂಪಾದಕ ಹಿರಿಯ ಪತ್ರಕರ್ತ ಹಾಮೀದ್ ಅಕಮಲ್ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಿಂದ ಮುರಗೇಶ್ ನಿರಾಣಿ ಅವರು ಪತ್ರಕರ್ತ ಸಂಘದ ರಾಜ್ಯ ಪ್ರಶಸ್ತಿ ಲಭಿಸಿರುವುದಕ್ಕೆ ಹೈದರಾಬಾದ್ ಕರ್ನಾಟಕ ಸೋಷಿಯಲ್ ಜಾಗೃತಿ ಫೋರಂ ಅವತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಫೋರಂ ಮುಖಂಡರಾದ ಸಾಜಿದ್ ಅಲಿ ರಂಜೋಳ್ವಿ, ಗಾಜನಫರ್ ಇಕ್ಬಾಲ್, ಸಾದೀಕ್ ಅಲಿ, ಅಬ್ದುಲ್ ಸಲೀಮ್, ಡಾ. ಅಫಸರ್ ಪಾಶಾ, ಅಯಾಜೋದ್ದಿನ್ ಪಟೇಲ್, ಡಾ. ರಹೇಮಾನ್ ಪಾಟೀಲ್ ನದೀಮ್ ಶೇರಿಕರ್ ಸೇರಿದಂತೆ ಹಲವರು ಇದ್ದರು.
ಕಲಬುರಗಿ: ಇಲ್ಲಿನ ಪ್ರಸಿದ್ಧಿ ಸೂಫಿ ಸಂತ ಹಜರತ್ ಖಾಜಾ ಶೇಖ ಮಗದೂಮ್ ಅಲ್ಲಾವುದ್ದೀನ್ ಅನ್ಸಾರಿ ಚಿಸ್ತಿ ಲಾಡ್ಲೆ ಮಶಾಕ ಅನ್ಸಾರಿ…
ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ'ದ ನಿವೃತ್ತ ಕಾರ್ಯನಿರ್ವಾಹಕ ಸಂಪಾದಕ ಶ್ರೀಕಾಂತಾಚಾರ್ಯ ಆರ್. ಮಣೂರ ಅವರಿಗೆ ಬುಧವಾರ ಸಂಜೆ ಬೆಂಗಳೂರಿನಲ್ಲಿ…
ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…
ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…
ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…
ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…