ಆರೋಗ್ಯಕ್ಕೆ ರೋಗ ನಿರೋಧಕ ಶಕ್ತಿ ಅವಶ್ಯ: ಡಾ.ಮತೀನ್

ಶಹಾಬಾದ: ನಾವು ಆರೋಗ್ಯವಾಗಿರಲು ರೋಗನಿರೋಧಕ ಶಕ್ತಿ ಅಗತ್ಯವಾಗಿದ್ದು, ಅದಕ್ಕಾಗಿ ಮಕ್ಕಳು ಹಸಿರು ತರಕಾರಿ, ಹಣ್ಣುಗಳನ್ನು ತಿನ್ನುವ ರೂಢಿಯನ್ನು ಹಾಕಿಕೊಳ್ಳಬೇಕೆಂದು ಆರ್‌ಬಿಎಸ್‌ಕೆ ವೈದ್ಯ ಡಾ. ಮಹ್ಮದ್ ಮತೀನ್ ಅಲಿ ಹೇಳಿದರು.

ಅವರು ಮಂಗಳವಾರ ನಗರದ ಎಸ್.ಜಿ.ವರ್ಮಾ ಹಿಂದಿ ಪ್ರೌಢಶಾಲೆಯಲ್ಲಿ ಆರೋಗ್ಯ ಇಲಾಖೆ ವತಿಯಿಂದ ಆಯೋಜಿಸಲಾದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಆರೋಗ್ಯ ತಪಾಸಣೆ ನಡೆಸಿ ಮಾತನಾಡಿದರು.

ಮಕ್ಕಳು ಆದಷ್ಟು ಹೊರಗಿನ ತಿಂಡಿಗಳಾದ ಎಣ್ಣೆಯಲ್ಲಿ ಕರಿದ ಪದಾರ್ಥ, ಪಾಕೆಟ್ ಪದಾರ್ಥಗಳನ್ನು ಹಾಗೂ ಲಘು ತಿಂಡಿಗಳಿಗೆ ಮೊರೆ ಹೋಗದೇ ಮನೆಯಲ್ಲಿ ತಯ್ಯಾರು ಮಾಡಿದ ಆಹಾರವನ್ನು ಸೇವಿಸಿ.ಅದರಲ್ಲೂ ಮೊಳಕೆ ಬಂದ ಬೇಳೆ ಕಾಳುಗಳು, ಬಾಳೆ ಹಣ್ಣು, ಬೆಳ್ಳುಳ್ಳಿ, ಈರುಳ್ಳಿ ಮೊದಲಾದವುಗಳನ್ನು ಸೇವಿಸುವುದರಿಂದ ಅದರಲ್ಲಿರುವ ಜೀವ ಸತ್ವಗಳು ದೇಹದಲ್ಲಿ ಸೇರ್ಪಡೆಯಾಗಿ ರೋಗನಿರೋಧಕ ಶಕ್ತಿ ವೃದ್ಧಿಸುತ್ತದೆ ಎಂದರು.

ಕೊರೊನಾ ವ್ಯಾಪಕವಾಗಿ ಹರಡುತ್ತಿರುವುದರಿಂದ ವ್ಯಯಕ್ತಿಕ ಸ್ವಚ್ಛತೆಗೆ ಹೆಚ್ಚಿನ ಗಮನ ನೀಡುವುದಲ್ಲದೇ,ಎಲ್ಲಾ ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಆಗಾಗ ಕೈ ತೊಳೆದುಕೊಳ್ಳಬೇಕುಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಸ್ವಚ್ಛತೆಗೆ ಆದ್ಯತೆ ನೀಡಬೇಕು.ಬಿಸಿ ನೀರು ಕುಡಿಯುತ್ತಿರಬೇಕು.ನೆಗಡಿ,ಜ್ವರ, ಕೆಮ್ಮು ಕಂಡು ಬಂದರೆ ಕೂಡಲೇ ವೈದ್ಯಕೀಯ ತಪಾಸಣೆಗೆ ಒಳಗಾಗಬೇಕೆಂದು ಹೇಳಿದರು.

ಮುಖ್ಯಗುರುಳಾದ ದಮಯಂತಿ ಸೂರ್ಯವಂಶಿ,ಬಾಬಾ ಸಾಹೇಬ ಸಾಳುಂಕೆ, ಮಹೇಶ್ವರಿ ಗುಳಿಗಿ, ವಿಜಯಲಕ್ಷ್ಮಿ ವೆಂಕಟೇಶ, ರಾಜೇಶ್ವರಿ.ಎಮ್, ಆರ್‌ಬಿಎಸ್‌ಕೆ ತಂಡದ ಶಿವಲೀಲಾ ಇತರರು ಇದ್ದರು. ಮಕ್ಕಳಲ್ಲಿ ಆರೋಗ್ಯದಲ್ಲಿ ನ್ಯೂನತೆ ಕಂಡು ಬಂದವರಿಗೆ ನಗರದ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಜಿಲ್ಲಾ ಆಸ್ಪತ್ರೆಗೆ ಹೋಗಿ ತಪಾಸಣೆಗೆ ಒಳಗಾಗಬೇಕೆಂದು ಲಿಖಿತ ಪತ್ರ ನೀಡಿದರು.

emedialine

Recent Posts

ಟ್ರಾಮಾ‌ ಕೇರ್ ನಲ್ಲಿ ನಿರಂತರ ಚಿಕಿತ್ಸೆ, : ವೈದ್ಯರ ಪರಿಶ್ರಮಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಶ್ಲಾಘನೆ

ಕಲಬುರಗಿ: ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಯುವಕನೊಬ್ಬನಿಗೆ ಸುಮಾರು 45 ದಿನಗಳ ಕಾಲ ಐಸಿಯು‌ನಲ್ಲಿ‌‌ ಚಿಕಿತ್ಸೆ ನೀಡುವುದರ ಜೊತೆಗೆ ಅಗತ್ಯವಿದ್ದ ಕ್ಲಿಷ್ಟಕರ…

3 hours ago

ಇಂದಿನ ಮಕ್ಕಳಿಗೆ ಪಠ್ಯದೊಂದಿಗೆ ಪಠ್ಯೆತರ ಚಟುವಟಿಕೆ ಅನಿವಾರ್ಯ

ಕಲಬುರಗಿ; ಕ್ರೀಡ ಚಟುವಟಿಕೆ ಹಮ್ಮಿಕೊಳ್ಳುವ ಮೂಲಕ ಮಕ್ಕಳ ಸರ್ವೋತೊಅಭಿವೃದ್ದಿಗೆ ಮುಂದಾಗಿರುವುದು ಸಂತೋಷದಾಯಕ ಜೊತೆಗೆ ಮಕ್ಕಳಿಗೆ ಈ ಸ್ಪರ್ಧೆಗಳಲ್ಲಿ ಭಾಗವಹಿಸಲು ಪ್ರೋತ್ಸಹ…

3 hours ago

ಗ್ರಾಮೀಣ ಪ್ರದೇಶದಲ್ಲಿ ಘನ-ತಾಜ್ಯ ನಿರ್ವಹಣೆ ಕುರಿತು ತರಬೇತಿ

ಕಲಬುರಗಿ: ನಗರದಲ್ಲಿರುವ ಅಬ್ದುಲ್‌ ನಜೀರ್‌ ಸಾಬ್‌ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಂಸ್ಥೆ ಪ್ರಾದೇಶಿಕ ಕೇಂದ್ರ ಕಲಬುರಗಿಯಲ್ಲಿ, ಅಬ್ದುಲ್‌…

3 hours ago

ಶ್ರೀ ವಿನಾಯಕ ಮಿತ್ರ ಮಂಡಳಿಯಿಂದ ಗಣೇಶ್ ವಿಸರ್ಜನೆ

ಕಲಬುರಗಿ: ಬಿದ್ದಾಪುರ ಕಾಲೋನಿಯಲ್ಲಿ ಶ್ರೀ ವಿನಾಯಕ ಮಿತ್ರ ಮಂಡಳಿ ವತಿಯಿಂದ ಗಣೇಶ್ ವಿಸರ್ಜನೆ ಕಾರ್ಯಕ್ರಮವನ್ನು ನೆರವೇರಿತು. ವಿನಾಯಕ ಪುರಾಣಿಕ್, ಅನಿಲ್…

3 hours ago

ಅಯ್ಯಪ್ಪ ಸ್ವಾಮಿ ಮಹಾ ಪೂಜಾ ಕಾರ್ಯಕ್ರಮಕ್ಕೆ ಚಾಲನೆ

ಕಲಬುರಗಿ: ನಾಗನಹಳ್ಳಿ ಕ್ರಾಸ್‍ನಲ್ಲಿರುವ ಗುರುಸ್ವಾಮಿಗಳಾದ ಅಶೋಕ ಹೊನ್ನಳ್ಳಿ ಸನ್ನಿಧಾನದಲ್ಲಿ ಅಯ್ಯಪ್ಪ ಸ್ವಾಮಿ ಮಹಾ ಪೂಜಾ ಕಾರ್ಯಕ್ರಮದಲ್ಲಿ ಮುಗುಳನಾಗಾವ ಅಭಿನವ ಶ್ರೀ…

3 hours ago

ಹುಂಡೈ ಅಲ್ಕಾಜರ್ ನೂತನ ಮಾದರಿ ಕಾರು ಮಾರುಕಟ್ಟೆಗೆ

ಕಲಬುರಗಿ: ಹುಮನಾಬಾದ್ ರಿಂಗ್ ರಸ್ತೆಯಲ್ಲಿ ಶಹಾ ಹುಂಡೈ ಶೋರೂಂನಲ್ಲಿ ಹುಂಡೈ ಕಂಪನಿಯ ಹೊಸ ಮಾದರಿಯ ಅಲ್ಕಾಜರ್  ನೂತನ ಮಾದರಿ ಕಾರನ್ನು…

3 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420