ಯುವ ಸಪ್ತಾಹ ಕಾರ್ಯಕ್ರಮ

0
14

ಕಲಬುರಗಿ: ನಗರದ ಗುರುಕುಲ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿ.ಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಯುವ ಸ್ಪಂದನ ಕೋಶ, ಹಾಗೂ ಗುರುಕುಲ ಸ್ವತಂತ್ರ ಪದವಿ ಪೂರ್ವ ಕಾಲೇಜು ಇವರುಗಳ ಸಂಯುಕ್ತಾಶ್ರಯದಲ್ಲಿ ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವ ಮತ್ತು ಸ್ವಾಮಿ ವಿವೇಕಾನಂದ ೧೫೯ನೇ ಜಯಂತಿ ಪ್ರಯುಕ್ತ ರಾಷ್ಟ್ರೀಯ ಯುವ ದಿನಾಚರಣೆ ಮತ್ತು ಯುವ ಸಪ್ತಾಹ ಕಾರ್ಯಕ್ರಮಕ್ಕೆ ಹಿರಿಯ ಸಿವಿಲ್ ನ್ಯಾಯಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸುಶಾಂತ ಎಮ್ ಚೌಗಲೆ ಅವರು ಉದ್ಘಾಟಿಸಿದರು.

ಗುಲಬರ್ಗಾ ವಿಶ್ವವಿದ್ಯಾಲಯದ ಎನ್.ಎಸ್.ಎಸ್.ಸಂಯೋಜನಾಧಿಕಾರಿ ಡಾ. ರಮೇಶ ಲಂಡನ್ಕರ್, ಡಾ.ರಾಜೇಂದ್ರ, ಸಂಜಯ ಬಾಣದ, ಕು.ಪವಿತ್ರಾ ಕೆ, ದಿನೇಶ ಕುಲಕರ್ಣಿ, ಪ್ರವೀಣ ಪುಣೆ, ನಿಂಗಪ್ಪ ಎನ್, ಆಶಾ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here