ಶ್ರೀ ಕೃಷ್ಣ ಮಂದಿರದಲ್ಲಿ ಸರಳ ವೈಕುಂಠ ಏಕಾದಶಿ ಆಚರಣೆ

0
46

ಕಲಬುರಗಿ: ಇಲ್ಲಿನ ವಿದ್ಯಾನಗರ ಅಖಿಲ ಭಾರತ ಮಧ್ವ ಮಹಾ ಮಂಡಲ ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ ದೇವಸ್ಥಾನ ಅವರಣದಲ್ಲಿ ಸರಳವಾಗಿ ವೈಕುಂಠ ಏಕಾದಶಿ ಆಚರಣೆ ಮಾಡಲಾಯಿತು.

ಇದರ ಪ್ರಯುಕ್ತ ಗೋಪಾಲ ಕೃಷ್ಣ ಭಜನಾ ಮಂಡಳಿ ಹಾಗೂ ನಿಲಯದ ವಿದ್ಯಾರ್ಥಿಗಳಿಂದ ಭಜನೆ ಹಾಗೂ ಪಂಡಿತ ಪ್ರಸನ್ನಾಚಾರ ಅವರಿಂದ ವೈಕುಂಠ ಏಕಾದಶಿ ಮಹತ್ವದ ಬಗ್ಗೆ ಪ್ರವಚನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here