ಕಲಬುರಗಿ: ಹೆಚ್,ಶಿವರಾಮೇಗೌಡರ ಕರವೇ ಸಂಘಟನೆಯ ವತಿಯಿಂದ ಇಂದು ಕಲಬುರಗಿ ನಗರದ ಸರಕಾರಿ ಪ್ರೌಢ ಶಾಲೆ, ಶಹಬಜಾರ ನಡೆದ ಸ್ವಾಮಿ ವಿವೇಕಾನಂದ ರವರ159ನೇ ಜನ್ಮದಿನದ ಕಾರ್ಯಮವನ್ನು ಜೆ,ಡಿ,ಎಸ್ ಪಕ್ಷದ ಜಿಲ್ಲಾ ಉಪಾಧ್ಯಕ್ಷರಾದ ಬಸವರಾಜ ಬೀರಬಿಟ್ಟಿ ರವರು ಉದ್ಘಾಟಿಸಿದರು,
ಯುವ ನಾಯಕತ್ವ ಕುರಿತು ಉಪನ್ಯಾಸ ನೀಡಿದ ಭಾರತ ಸೇವಾದಳದ ಜಿಲ್ಲಾ ಸಂಘಟಿಕರಾದ ಸೈಯದ್ ಖಮೋದ್ದಿನ್ ರವರ ಮಾತನಾಡಿ ಯುವಕರಿಗೆ ಸ್ವಾಮಿ ವಿವೇಕಾನಂದ ರವರ ಆದರ್ಶಗಳು ಮೂಲ ಕಾರಣ ಎಂದು ಮಾತನಾಡಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಸಹ ಶಿಕ್ಷಕರಾದ ಸೂರ್ಯಕಾಂತ ಡಿ, ಪಟ್ಟಶೇಡಿ ರವರ ವಹಿಸಿದರು.
ಪ್ರಾಸ್ತಾವಿಕವಾಗಿ ಜಿಲ್ಲಾಧ್ಯಕ್ಷರಾದ ಮಂಜುನಾಥಶ,ನಾಲವಾರಕರ್ ರವರು ಮಾತನಾಡಿ ಸ್ವಾಮಿ ವಿವೇಕಾನಂದ ರವರ 159ನೇ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಯುವ ಸಪ್ತಾಹ-2022 ,ಹಾಗೂ ಕೋವಿಡ್-19 ರೋಗದ 3ನೇ ಅಲೆಯ ಜಾಗೃತಿ ಅಭಿಯಾನ ಹಮ್ಮಿಕೊಂಡಿದೆ, ಎಲ್ಲಾ ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಹಾಕುವ ಮೂಲಕ 3ನೇ ಅಲೆ ಬಗ್ಗೆ ಗಮನ ನೀಡಬೇಕು ಎಂದು ಮಾತನಾಡಿದರು.
ಕಾರ್ಯಕ್ರಮದ ನಿರೂಪಣೆಯನ್ನು ಕರವೇ ಸಾಂಸ್ಕೃತಿಕ ಘಟಕದ ಜಿಲ್ಲಾಧ್ಯಕ್ಷರಾದ ಆನಂದ ತೆಗನೂರು ಮಾಡಿದರು,
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…