ಸಿನಿಮಾ

ನಿಖಿಲ್ ಕುಮಾರ್ ಹೊಸ ಸಿನಿಮಾಗೆ ಸಿಕ್ತು ಕಿಕ್ ಸ್ಟಾರ್ಟ್!

ರೈಡರ್ ಸಿನಿಮಾ ಸಕ್ಸಸ್ ಖುಷಿಯಲ್ಲಿರುವ ಯುವರಾಜ ನಿಖಿಲ್ ಕುಮಾರ್ ಹೊಸ ಸಿನಿಮಾದ ಶೂಟಿಂಗ್ ಅಖಾಡಕ್ಕೆ ಧುಮುಕಿದ್ದಾರೆ. ಈ ಸಿನಿಮಾವನ್ನು ಮಂಜು ಅಥರ್ವ ಎಂಬವವರು ನಿರ್ದೇಶನ ಮಾಡುತ್ತಿದ್ದಾರೆ. ಕಳೆದ ಏಳು ವರ್ಷಗಳಿಂದ ಚಿತ್ರರಂಗದಲ್ಲಿರುವ ಮಂಜು ಅಥರ್ವ, ತಮಿಳಿನ ಕದಿರನ್‌ ಜತೆ ಕೆಲಸ ಮಾಡಿದ್ದಾರೆ. ಮಾಸ್ಟರ್‌ಪೀಸ್‌, ‘ಮಫ್ತಿ’ ಸಿನಿಮಾಗಳಿಗೆ ಅಸೋಸಿಯೇಟ್‌ ಆಗಿ ಕೆಲಸ ಮಾಡಿದ್ದಾರೆ. ನೆನಪಿರಲಿ ಪ್ರೇಮ್‌ ಅವರ 25ನೇ ಸಿನಿಮಾ ‘ಪ್ರೇಮಂ ಪೂಜ್ಯಂ’ ಸಿನಿಮಾಗೆ ಕೋ-ಡೈರೆಕ್ಟರ್‌ ಕೂಡ ಆಗಿದ್ದರು. ಇದೀಗ ಮಂಜು ಅಥರ್ವ, ನಿಖಿಲ್‌ ಅವರ ಸಿನಿಮಾ ಮೂಲಕ ನಿರ್ದೇಶಕರಾಗಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

ಮೊದಲ‌ ಹಂತದಲ್ಲಿ ‘ರೈಡರ್’ ಹೊಸ ಸಿನಿಮಾ!

ನಿಖಿಲ್ ಹಾಗೂ ಮಂಜು ಅಥರ್ವ ಕಾಂಬೋದಲ್ಲಿ ಮೂಡಿ ಬತ್ತಿರುವ ಹೊಸ ಸಿನಿಮಾದ‌ ಮೊದಲ ಹಂತದ ಶೂಟಿಂಗ್ ಶುರುವಾಗಿದೆ. ನಿಖಿಲ್ ಅವರ ಭಾಗದ ಶೂಟಿಂಗ್ ನಡೆಯುತ್ತಿದ್ದ, ಈ ಬಗ್ಗೆ ಚಿತ್ರತಂಡ ಅಪ್ ಡೇಟ್ ನೀಡಿದೆ.‌ ಪಕ್ಕ ಆ್ಯಕ್ಷನ್ ಕಂ ಫ್ಯಾಮಿಲಿ ಎಂಟರ್ ಟ್ರೈನರ್ ಸಿನಿಮಾವಾಗಿರುವ ಈ ಚಿತ್ರಕ್ಕೆ ಸದ್ಯಕ್ಕೆ ಟೈಟಲ್ ಫಿಕ್ಸ್ ಆಗಿಲ್ಲ. ಕೆವಿಎನ್‌ ಪ್ರೊಡಕ್ಷನ್‌ ಬ್ಯಾನರ್‌ ಅಡಿಯಲ್ಲಿ ಅದ್ಧೂರಿಯಾಗಿ ಮೂಡಿ ಬರ್ತಿರುವ ಈ ಸಿನಿಮಾಗೆ ನಿಶಾ ವೆಂಕಟ್ ಕೊನಂಕಿ ಮತ್ತು ಸುಪ್ರೀತ್ ನಿರ್ಮಾಣ ಮಾಡುತ್ತಿದ್ದಾರೆ.

ಅಜನೀಶ್ ಲೋಕನಾಥ್‌ ಸಂಗೀತ ನೀಡುತ್ತಿದ್ದು, ಮಫ್ತಿ, ಮದಗಜ ಸಿನಿಮಾಗಳ ಸಿನಿಮಾಟೋಗ್ರಾಫರ್‌ ನವೀನ್‌ ಕ್ಯಾಮೆರಾ ಕೈ ಚಳಕ ಸಿನಿಮಾದಲ್ಲಿರಲಿದೆ. ಸದ್ಯಕ್ಕೆ ಶೂಟಿಂಗ್ ಗೆ ಕಿಕ್ ಸ್ಟಾರ್ಟ್ ನೀಡಿರುವ ಚಿತ್ರತಂಡ ಸದ್ಯದಲ್ಲಿಯೇ ಟೈಟಲ್ ಜೊತೆಗೆ ಉಳಿದ ತಾರಾಬಳಗದ ಬಗ್ಗೆ ಮಾಹಿತಿ‌ ನೀಡಲಿದೆ.

emedialine Desk

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

46 mins ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

1 hour ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

1 hour ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

1 hour ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

2 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

3 hours ago