ಬಿಜೆಪಿ ಕಚೇರಿಯಲ್ಲಿ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತೋತ್ಸವ

0
7

ಕಲಬುರಗಿ: ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಕಾಯಕಯೋಗಿ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ೮೫೦ನೇ ಜಯಂತೋತ್ಸವ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಮಹಾನಗರ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಉಮೇಶ ಪಾಟೀಲ, ಮಹಾನಗರ ಪಾಲಿಕೆ ಮಾಜಿ ಸದಸ್ಯ ಅನೀಲ ಜಾಧವ, ಬಿಜೆಪಿ ಮುಖಂಡರಾದ ಸಂಜು ಮಂಜಳಕರ್, ಹೀರಾ ಮಕ್ಕಳ ಕರ್, ಶ್ರೀಮಂತ ಗುತ್ತೇದಾರ ಹಾಗೂ ಭೋವಿ ವಡ್ಡರ ಸಮಾಜದ ಮುಖಂಡರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here