ಬಿಸಿ ಬಿಸಿ ಸುದ್ದಿ

ರಮೇಶ್ ಜಾರಕಿಹೊಳಿ, ಆರ್.ಎಸ್.ಎಸ್. ಮುಖಂಡ ಅರವಿಂದರಾವ್ ದೇಶಪಾಂಡೆ ಮಾತುಕತೆ

ಅಥಣಿ: ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರು ಶನಿವಾರ ಆರೆಸ್ಸೆಸ್‌ ಮುಖಂಡ ಅರವಿಂದ ರಾವ್‌ ದೇಶಪಾಂಡೆ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.

ಸಂಕ್ರಮಣದ ಬಳಿಕ ರಾಜ್ಯ ಸರಕಾರದ ಸಂಪುಟ ವಿಸ್ತರಣೆ ಸಂದರ್ಭ ತಮ್ಮನ್ನು ಪರಿಗಣಿಸು ವಂತೆ ಕೇಳಿಕೊಂಡಿದ್ದಾರೆ ಎಂದು ತಿಳಿದುಬಂದಿದ್ದು, ರಮೇಶ ಜಾರಕಿಹೊಳಿಗೆ ಮತ್ತೆ ಸಂಪುಟ ದರ್ಜೆ ಸಚಿವ ಸ್ಥಾನ ಸಿಗಲಿದೆ ಎನ್ನುವ ಮಾತುಗಳು ಅವರ ಬೆಂಬಲಿ ಗರಿಂದ ಕೇಳಿಬರುತ್ತಿವೆ.

ಅರವಿಂದ ರಾವ್‌ ಅವರನ್ನು ಭೇಟಿಯಾಗಿ ಒಂದು ತಾಸು ಮಾತುಕತೆ ನಡೆಸಿದ ಬಳಿಕ ಮಾಧ್ಯಮದೊಂದಿಗೆ ಮಾತನಾ ಡಿದ ಅವರು, ಎಲ್ಲ ವಿಷಯ ಮಾಧ್ಯಮದ ಮುಂದೆ ಹೇಳಲು ಸಾಧ್ಯವಿಲ್ಲ. ಆರೆಸ್ಸೆಸ್‌ ಹಿರಿಯ ಮುಖಂಡ ಅರವಿಂದಜೀ ಅವರನ್ನು ಸಂಕ್ರಮಣ ನಿಮಿತ್ತ ಭೇಟಿಯಾಗಿ ಶುಭ ಕೋರಿದ್ದೇ ನೆಯೇ ಹೊರತು ರಾಜಕಾರಣದ ಮಾತಿಲ್ಲ ಎಂದರು.

ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಸಂಪುಟದಲ್ಲಿ ಹೊಸಬರಿಗೆ ಅವಕಾಶದ ಜತೆಗೆ ಮಹೇಶ ಕುಮಠಳ್ಳಿ ಅಥವಾ ತಮಗೆ ಸಚಿವ ಸ್ಥಾನದ ವಿಚಾರವಾಗಿ ಮುಂತಾದವುಗಳನ್ನು ಚರ್ಚಿಸಿ ದ್ದೇವೆ. ಎಲ್ಲವನ್ನೂ ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ ಎಂದರು.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

3 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

4 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

4 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

4 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

5 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

5 hours ago