ಬಿಸಿ ಬಿಸಿ ಸುದ್ದಿ

ದೃಷ್ಟಿ ಬದಲಾದರೆ ದೃಶ್ಯ ಬದಲಾಗುತ್ತದೆ ಹವ್ಯಾಸ ಬದಲಾದರೆ ಹಣೆ ಬರಹ ಬದಲಾಗುತ್ತದೆ:

ಕಲಬುರಗಿ: ಸರ್ಕಾರಿ ಪದವಿಪೂರ್ವ ಕಾಲೇಜು ಶ್ರೀನಿವಾಸ ಸರಡಗಿಯಲ್ಲಿ ಹಮ್ಮಿಕೊಂಡಿದ್ದ”ಸಂಕ್ರಾಂತಿ ವಿಚಾರ ಕ್ರಾಂತಿ ರಸಪ್ರಶ್ನೆ ಕಾರ್ಯಕ್ರಮವನ್ನು ಉದ್ಘಾಟಿಸಿ ಡಿಗ್ರೀ ಕಾಲೇಜಿನ ಸಂಸ್ಥಾಪಕ ಕಲ್ಯಾಣರಾವ ಶೀಲವಂತ ಗುರೂಜಿ ಮಾತನಾನಾಡಿದರು.

ಕೆಸರಲ್ಲಿ ಕಮಲ ಇರುವಂತೆಯೇ ಗ್ರಾಮೀಣ ಪ್ರದೇಶದ ಮಕ್ಕಳಲ್ಲಿಯೇ ಹೆಚ್ಚು ಪ್ರತಿಭೆಗಳಿರುತ್ತವೆ ಭಾರತವು ಅನೇಕ ಪರಕೀಯರ ಆಳ್ವಿಕೆಗೆ ಒಳಗಾಯಿತು ಅದೇ ಭಾರತ ಇಂದು ವಿಶ್ವವನ್ನು ಆಳುವ ಮಟ್ಟಿಗೆ ಮುಟ್ಟಿದೆ.ಬಹುತೇಕ ಬಹುರಾಷ್ಟ್ರೀಯ ಕಂಪೆನಿಗಳ ಸಿ.ಇ.ಓ. ಭಾರತೀಯರೇ ಆಗಿದ್ದಾರೆ. ಓದು ಮೈಗೂಡಿಸಿಕೊಂಡರೆ ಅವಕಾಶಗಳು ಬೆನ್ನು ಹತ್ತಿ ಬರುತ್ತವೆ ಎಂದರು. ಮುಖ್ಯ ಅತಿಥಿಗಳಾಗಿ ಸಂಗನಗೌಡ ಸಿದ್ಧಗೊಂಡ ಆಗಮಿಸಿದ್ದರು.

ಪ್ರಭಾರಿಪ್ರಾಚಾರ್ಯ  ಎಸ್.ಎಸ್.ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ರಸಪ್ರಶ್ನೆ ಕಾರ್ಯಕ್ರಮ ಸೂರ್ಯಕಾಂತ ಉಪನ್ಯಾಸಕರು ಹಾಗೂ ಮೆಹಬೂಬ್ ಗುರುಮಿಠಕಲ್ ನಡೆಸಿಕೊಟ್ಟರು. ತಮ್ಮಾಗೋಳ ನಿರೂಪಿಸಿದರು. ಗೋಪಾಲ ವಂದಿಸಿದರು. ಕಾರ್ಯಕ್ರಮದಲ್ಲಿ ಗುಣಾ ಎಚ್.ಆರ್ ರಾಜೇಂದ್ರ ರಂಗದಳ  ಉಪನ್ಯಾಸಕರು ಸೈಫನ್ ಎ.ದ.ಸ. ವಿದ್ಯಾರ್ಥಿ ವಿದ್ಯಾರ್ಥಿನಿಯರುಭಾಗವಹಿಸಿದ್ದರು.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

12 mins ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

41 mins ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

48 mins ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

54 mins ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

2 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

2 hours ago