ಬಿಸಿ ಬಿಸಿ ಸುದ್ದಿ

ಜೈ ಕನ್ನಡಿಗರ ಸೇನೆಯಯಿಂದ ಕ್ಯಾಲೆಂಡರ್‌ ಬಿಡುಗಡೆ

ಕಲಬುರಗಿ: ನಗರದ ಕಲಾಮಂಡಳದಲ್ಲಿ ಜೈ ಕನ್ನಡಿಗರ ಸೇನೆಯಯಿಂದ ೨೦೨೨ ಕ್ಯಾಲೆಂಡರ್‌ನ್ನು ಸೊಂತನ ಶ್ರೀ ದತ್ತ ದಿಗಂಬರ ಶಂಕರಲಿಂಗ ಮಹಾರಜರು ಬಿಡುಗಡೆಗೊಳಿಸಿದರು.

ಮಾಜಿ ಮೇಯರ್ ಶರಣಕುಮಾರ ಮೋದಿ, ಸೇನೆಯ ಸಂಸ್ಥಾಪದ ಅಧ್ಯಕ್ಷ ದತ್ತು ಹೆಚ್.ಭಾಸಗಿ, ಗೌರವ ಅಧ್ಯಕ್ಷ ಜಗನ್ನಾಥ ಸೂರ್ಯವಶಿ, ಕಾಂಗ್ರೇಸ್ ಮುಖಂಡ ನೀಲಂಕಠರಾವ ಮೂಲಗೆ, ಹಿರಿಯ ಹೋರಾಟಗಾರರಾದ ಲಕ್ಷ್ಮೀಣ ದಸ್ತಿ, ಯುವ ಕಾಂಗ್ರೇಸ್ ಅಧ್ಯಕ್ಷ ಶಿವಾನಂದ ಹೋನಗುಂಟಿ, ಪ್ರದೀಪ ಬಾಚನಾಳ್ಳಿ, ಶಾಮರಾವ ಪ್ಯಾಟಿ, ಭೀಮರಾವ ಮೇಳಕುಂದಿ, ಅವಿನಾಶ ಬಾಸ್ಕರ್ ಇದ್ದರು.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

22 seconds ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

30 mins ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

37 mins ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

43 mins ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

2 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

2 hours ago