ಕಲಬುರಗಿ: ಕಮಾಲಾಪುರನಲ್ಲಿರುವ ಬಾಬಾ ಸಾಹೇಬ್ ಡಾ ಅಂಬೇಡ್ಕರ್ ಭವನದಲ್ಲಿ ಬಿಎಸ್ಪಿ ತಾಲೂಕ ಸಮಿತಿಯಿಂದ ಮಂಗಳವಾರ ಬಾವಿ ಪ್ರಧಾನ ಮಂತ್ರಿ ಮಾಯಾವತಿ ಅವರ ೬೬ನೇ ಜನ್ಮದಿನವನ್ನು ಜನಕಲ್ಯಾಣ ದಿನವಾಗಿ ಆಚರಿಸಲಾಯಿತು.
ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿಗಳು ಅಕ್ಕ ಮಾಯಾವತಿ ಜೀ ಅವರ ೬೬ನೇ ಜನ್ಮದಿನವನ್ನು ಬೈಕ್ ರಾಲಿ ಮಾಡುವುದರ ಮುಲಕ ಕಲಬುರಗಿ ಗ್ರಾಮೀಣ ತಾ.ಕಮಾಲಾಪುರ ನಗರದಲ್ಲಿ ತುಂಬಾ ಅರ್ಥ ಪೂರ್ಣವಾಗಿ ಆಚರಣೆಯನ್ನು ಮಾಡಲಾಯಿತು.
ಈ ಕಾರ್ಯಕ್ರಮಕ್ಕೆ ರಾಜ್ಯ ಕಾರ್ಯದರ್ಶಿ ಕಲಬುರಗಿ ಜಿಲ್ಲಾ ಉಸ್ತುವಾರಿ ಸೂರ್ಯಕಾಂತ ನಿಂಬಾಳಕರ್ ಅವರು ಉದ್ಘಾಟಿಸಿ ಮಾತನಾಡುತ್ತಾ ಭಾರತದ ಪ್ರಜಾಪ್ರಭುತ್ವ ಸಂವಿಧಾನವು ಉಳಿಬೇಕು ಅಂದರೆ ಮಾಯಾವತಿ ಜೀ ಅವರು ಭಾರತದ ಪ್ರಧಾನ ಮಂತ್ರಿ ಆಗಬೇಕು ಅವಾಗಲೆ ಸಭಕ್ ಸಾತ್ ಸಭಕ್ ವಿಕಾಶ ಆಗುತ್ತದೆ ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ರಾಜ್ಯ ಕಾರ್ಯದರ್ಶಿ ಎಲ್ ಆರ್ ಬೋಸ್ಲೇ ಭಾಗವಹಿಸಿದರು. ಕಲಬುರಗಿ ಜಿಲ್ಲಾ ಸಂಯೋಜಕ ಜೈಭೀಮ ಡಿ. ಶಿಂಧೆ, ಜಿಲ್ಲೆಯ ಮಾಜಿ ಜಿಲ್ಲಾ ಅಧ್ಯಕ್ಷ ವಿಜಯಕುಮಾರ ಓಕಳ್ಳಿ, ತಾ.ಸಂಯೋಜಕರಾದ ಸತಿಶ ನಲ್ಲಿ, ರವಿ ಕೋರಿ, ತಾ.ಅಧ್ಯಕ್ಷ ಅಂಬಾರಾಯ ಧಸ್ತಪುರ್, ವಿಜಯಕುಮಾರ ವಾದ್ರಿ, ವಿಜಯಕುಮಾರ ಅಂಕಲಗಿ, ರೇಷ್ಮೆ, ಗುರುಲಿಂಗ ಪ್ರಬುದ್ಧಕರ, ಸಂಜುಕುಮಾರ, ಸುಭಾಶ ಚವ್ಹಾಣ ಹಾಗೂ ಪಕ್ಷದ ಕಾರ್ಯಕರ್ತರು ಇದ್ದರು.
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…
ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…