ಸುರಪುರ: ಸಾಲ ಭಾದೆಯಿಂದ ತಾಲೂಕಿನ ಸತ್ಯಂಪೇಟೆ ಗ್ರಾಮದ ರೈತ ಆತ್ಮಹತ್ಯೆಗೆ ಶರಣಾದ ಘಟನೆ ಗುರುವಾರ ನಡೆದಿದೆ.
೩ ಎಕರೆ ಜಮೀನು ಹೊಂದಿರುವ ರೈತ ಮಲ್ಲಿಕಾರ್ಜುನ ದೇವತ್ಕಲ್ ಎಂಬುವ ೪೨ ವರ್ಷದ ರೈತ ಖಾಸಗಿಯವರ ೨೦ನ ಎಕರೆದಷ್ಟು ಜಮೀನು ಲೀಜ್ ಪಡೆದುಕೊಂಡು ಭತ್ತ ವ್ಯವಸಾಯ ಮಾಡುತ್ತಿದ್ದ,ಆದರೆ ಕಳೆದ ಎರಡು ವರ್ಷದಿಂದ ಕೃಷಿಯಲ್ಲಿ ನಿರಂತರವಾಗಿ ನಷ್ಟ ಅನುಭವಿಸುತ್ತಿದ್ದು ಇದರಿಂದು ಸುಮಾರು ೧೦ ಲಕ್ಷಕ್ಕೂ ಅಧಿಕ ಸಾಲ ಮಾಡಿಕೊಂಡಿದ್ದಾನೆ.
ಸಾಲ ತೀರಿಸಲು ಸಾಧ್ಯವಾಗದ ತೊಂದರೆ ಒಂದಡೆಯಾದರೆ.ಕೃಷಿಯಲ್ಲಿ ನಷ್ಟ ಹೊಂದುತ್ತಿರುವುದು ಮತ್ತೊಂದು ಹೊರೆಯಾಗಿದ್ದು ಇದರಿಂದ ತೀವ್ರ ನೊಂದಿದ್ದ ರೈತ ಮಲ್ಲಿಕಾರ್ಜುನ ಗುರುವಾರ ಬೆಳಿಗ್ಗೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಪೊಲೀಸರಿಗೆ ಮೃತ ರೈತನ ಪತ್ನಿ ಹೇಳಿಕೆ ದೂರು ನೀಡಿದ್ದಾರೆ.
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…