ಶ್ರೀರಾಮ ಭಾವಚಿತ್ರ ಹಚ್ಚು ವಿಚಾರ ಘರ್ಷಣೆ: ಪೊಲೀಸರಿಂದ ಬಿಗಿ ಬಂದೋಬಸ್ತ

0
9

ಕಲಬುರಗಿ: ನಗರದ ಶಹಾಬಜಾರ್ ನಾಕಾದಲ್ಲಿ ಅಂಬಿಗರ ಚೌಡಯ್ಯ ಮತ್ತು ಭಗವಂತ ಶ್ರೀರಾಮ ಭಾವಚಿತ್ರ ಹಚ್ಚು ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಸಮುದಾಯಗಳ ನಡುವೆ ನಡೆದ ವಾಗ್ವಾದದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here