ಸುರಪುರ:ತಾಲೂಕಿನ ದೇವಾಪುರ ಗ್ರಾಮದ ವಿಜಯಪುರ ಕ್ರಾಸ್ಲ್ಲಿ ನೂತನ ಡಾ:ಬಿ.ಆರ್ ಅಂಬೇಡ್ಕರ್ ಅವರ ಮೂರ್ತಿ ಪ್ರತಿಷ್ಠಾಪನೆಗಾಗಿ ನೂತನ ಮೂರ್ತಿಯನ್ನು ತರಲಾಯಿತು.ನೂತನ ಮೂರ್ತಿ ಆಗಮದ ಹಿನ್ನೆಲೆಯಲ್ಲಿ ಮೆರವಣೆಗೆಯನ್ನು ನಡೆಸಿ ದೇವಾಪುರ ಕ್ರಾಸ್ ವರೆಗೆ ತಂದು ಮೂರ್ತಿಯನ್ನು ಪ್ರತಿಷ್ಠಾಪನೆ ಸ್ಥಳದಲ್ಲಿ ಕ್ರೇನ್ ಮೂಲಕ ಇಡಲಾಗಿದೆ.
ಈ ಸಂದರ್ಭದಲ್ಲಿ ಮುಖಂಡರಾದ ವೆಂಕಟೇಶ ಹೊಸ್ಮನಿ,ನಾಗಣ್ಣ ಕಲ್ಲದೇವನಹಳ್ಳಿ,ಭೀಮರಾಯ ಸಿಂಧಗೇರಿ,ರಾಹುಲ್ ಹುಲಿಮನಿ,ಮಾಳಪ್ಪ ಕಿರದಹಳ್ಳಿ,ಶಿವಲಿಂಗ ಹಸನಾಪುರ,ಭೀಮಾಶಂಕರ ಬಿಲ್ಲವ್,ರಮೇಶ ಅರಕೇರಿ,ನಂದನಗೌಡ ಪಾಟೀಲ್,ಚನ್ನಪ್ಪಗೌಡ ಜಕ್ಕನಗೌಡರ್,ಬಲಭೀಮ ನಾಯಕ,ಚನ್ನಪ್ಪ ತಳವಾರ,ಬಸವರಾಜ ಜಾನಕರ್,ವೆಂಕಟೇಶ ಜಾಂಗಿನ್,ಮಹಾದೇವಪ್ಪ ಚಲುವಾದಿ,ಹಸನಪ್ಪ ದೇವಾಪುರ,ಈರಪ್ಪ ವಕೀಲ ಸೇರಿದಂತೆ ದೇವಾಪುರ ಗ್ರಾಮದ ಅನೇಕ ಜನ ಮುಖಂಡರು ಹಾಗು ಅಂಬೇಡ್ಕರರ ಅಭಿಮಾನಿಗಳಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…