ಸುರಪುರ:ವಿಶ್ವಕರ್ಮ ಸಮಾಜ ಅಜೇಂದ್ರ ಮಹಾಸ್ವಾಮಿ ಸನ್ಮಾನ

ಸುರಪುರ: ನಗರದ ಕಬಡಗೆರೆ ದಲ್ಲಿರುವ ಜಗನ್ಮಾತೆ ಶ್ರೀ ಕಾಳಿಕಾದೇವಿ ದೇವಸ್ಥಾನದ ಆವರಣದಲ್ಲಿ ಶಹಪುರ ಏಕದಂಡಗಿ ಮಠದ ಶ್ರೀ ಅಜೆಂದ್ರ ಮಹಾಸ್ವಾಮಿಗಳ ವಯೋ ನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಸುರಪುರ ವಿಶ್ವರ‍್ಮ ಸಮಾಜದ ವತಿಯಿಂದ ಅಭಿನಂದನಾ ಸಮಾರಂಭ ನಡೆಯಿತು.

ಕರ‍್ಯಕ್ರಮದಲ್ಲಿ ದಿವ್ಯ ಸಾನಿಧ್ಯವನ್ನು ವಹಿಸಿದ್ದ ಶಹಪುರ ಏಕದಂಡಗಿ ಮಠದ ಪೀಠಾಧಿಪತಿ ಶ್ರೀ ಕಾಳಹಸ್ತೇಂದ್ರ ಮಹಾಸ್ವಾಮೀಜಿ ಮಾತನಾಡಿ ಬ್ರಹ್ಮಲಿಂಗ ದೇವಿಂದ್ರ ಮಹಾಸ್ವಾಮಿಯವರ ಹಿರಿಯ ಪುತ್ರರಾದ ಅಜೇಂದ್ರ ಮಹಾಸ್ವಾಮಿಗಳು ಕಷ್ಟದ ಪರಿಸ್ಥಿತಿಯಲ್ಲಿ ಭಕ್ತರು ನೀಡಿದ ಕಾಣಿಕೆ ಯಲ್ಲಿ ತಮ್ಮ ವಿದ್ಯಾಭ್ಯಾಸವನ್ನು ಮಾಡಿ ಹುಮನಾಬಾದ ಪದವಿಪರ‍್ವ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಪ್ರಿನ್ಸಿಪಾಲರಾಗಿ ಕರ‍್ಯನರ‍್ವಹಿಸಿ ಸತತ ೩೮ ರ‍್ಷಗಳ ಕಾಲ ಸರಕಾರಿ ಶಿಕ್ಷಕರಾಗಿ ಸೇವೆ ಸಲ್ಲಿಸಿ ವಯೋ ನಿವೃತ್ತಿ ಹೊಂದಿದ್ದಾರೆ, ಸಮಾಜದ ಅಂಕು ಡೊಂಕುಗಳನ್ನು ತಿದ್ದುವ ಲ್ಲಿ ಶಿಕ್ಷಕರ ಪಾತ್ರ ಬಹುಮುಖ್ಯವಾಗಿದ್ದು ಎಂದು ಕರ‍್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ನಂತರ ಅಜೇಂದ್ರ ಮಹಾಸ್ವಾಮೀಜಿಯವರಿಗೆ ವಿಶ್ವಕರ್ಮ ಸಮಾಜದಿಂದ ಅನೇಕ ಮುಖಂಡರು ಸನ್ಮಾನಿಸಿ ಗೌರವಿಸಿದರು.ಅಲ್ಲದೆ ಸಮಾಜದ ಅನೇಕ ಜನರು ಕೂಡ ವೈಯಕ್ತಿಕವಾಗಿ ಅಜೇಂದ್ರ ಮಹಾಸ್ವಾಮೀಜಿ ಹಾಗು ಕಾಳಹಸ್ತೇಂದ್ರ ಮಹಾಸ್ವಾಮೀಜಿಯವರನ್ನು ಸನ್ಮಾನಿಸಿ ಗೌರವಿಸಿದರು.

ಈ ಕರ‍್ಯಕ್ರಮದಲ್ಲಿ ವಿಶ್ವರ‍್ಮ ಸಮಾಜದ ಮುಖಂಡರಾದ ಮಹೇಶ್ ಕುಮಾರ್ ಶಾರದಹಳ್ಳಿ ಪ್ರಭು ಚನ್ನಪಟ್ಟಣ ಅಶೋಕ್ ಗೋಗಿ ಮಹೇಶ್ ಕುಂಟೋಜಿ ಮನೋಹರ್ ಕುಂಟೋಜಿ ವಕೀಲರು, ರಾಜು ನಿಡಗುಂದಿ, ಸೇರಿದಂತೆ ಶಹಾಪುರ ಮತ್ತು ಸುರಪುರ ವಿಶ್ವರ‍್ಮ ಸಮಾಜದ ಮಹಿಳಾ ಮುಖಂಡರು ಸೇರಿ ಕರ‍್ಯಕ್ರಮದಲ್ಲಿ ಭಾಗಿಯಾಗಿದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

7 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

9 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

10 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

10 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

10 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

10 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420