ರಾತ್ರಿ ವೇಳೆ ಶಾಸಕರಿಂದ ಭೂಮಿ ಪೂಜೆ 

0
7

ಧಾರವಾಡ: ಇಲ್ಲಿನ ಧಾರವಾಡ ಹೋಟೆಲ್ ಬಳಿಯಿಂದ ಮಂದಾರ ಹೋಟೆಲ್ ವರೆಗೆ 25ಲಕ್ಷ ವೆಚ್ಚದ ರಸ್ತೆ ಕಾಮಗಾರಿಗೆ ಶಾಸಕ ಅರವಿಂದ ಬೆಲ್ಲದ ಅವರು  ರಾತ್ರಿ ಸಂದರ್ಭದಲ್ಲಿ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ್ದಾರೆ.

ಚಾಲನೆ ನೀಡಲು ಬೆಲ್ಲದ ಅವರು ಶುಕ್ರವಾರ ರಾತ್ರಿ 8ಕ್ಕೆ ಬರಬೇಕಿತ್ತು. ಆದರೆ ಅವರು ಬರುವ ಹೊತ್ತಿಗೆ 10 ಆಗಿತ್ತು. ಆ ಹೊತ್ತಿಗೆ ಬಂದ ಶಾಸಕರು ಭೂಮಿಪೂಜೆ ನೆರವೇರಿಸಿದರು.

Contact Your\'s Advertisement; 9902492681

ಪಾಲಿಕೆ ಸದಸ್ಯರಾದ ವಿಜಯಾನಂದ ಶೆಟ್ಟಿ, ಸುರೇಶ ಬೆದರೆ, ಸುಕಂನರಾಜ ಬಫನಾ, ಟಿ.ಎಸ್.ಪಾಟೀಲ, ಮೋಹನ ರಾಮದುರ್ಗ, ಕೇದಾರನಾಥ ಚವ್ಹಾಣ, ರಮೇಶ ದೊಡ್ಡವಾಡ, ನಾಗರಾಜ ನಾಯಕ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here