ಬಿಸಿ ಬಿಸಿ ಸುದ್ದಿ

ಸಿಯುಕೆಯಲ್ಲಿ 73ನೇ ಗಣರಾಜ್ಯೋತ್ಸವ ದಿನಾಚರಣೆ

ಕಲಬುರಗಿ: ನಾವು ಗಣರಾಜ್ಯೋತ್ಸವದ ಸಂದರ್ಭದಲ್ಲಿ ವರ್ಷಕ್ಕೊಮ್ಮೆ ಸಂಭ್ರಮಿಸಿದರೆ ಸಾಲದು, ಸಮಾಜಕ್ಕಾಗಿ ನಾವು ನಮ್ಮ ಕೆಲಸ ಮಾಡಬೇಕು. ನಮ್ಮದೇಶವುಅಭಿವೃದ್ಧಿಯತ್ತ ಸಾಗಲು ಸಾಕಷ್ಟು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದರೂ, ನಮ್ಮದೇಶವುಇನ್ನೂ ಅಭಿವೃದ್ಧಿಶೀಲ ರಾಷ್ಟ್ರವಾಗಿಗುರುತಿಸಲ್ಪಟ್ಟಿದೆ.

ಭಾರತವನ್ನುಅಭಿವೃದ್ಧಿ ಹೊಂದಿದದೇಶವನ್ನಾಗಿ ಮಾಡಲು ಪ್ರತಿಯೊಬ್ಬರ ಶ್ರಮಅಗತ್ಯ. ಪ್ರತಿಯೊಂದು ಮನೆಯನ್ನು ನಿರ್ಮಿಸಲು ಪ್ರತಿಯೊಂದುಇಟ್ಟಿಗೆಯೂ ಮುಖ್ಯವಾಗಿದೆ, ಅದೇರೀತಿರಾಷ್ಟ್ರವನ್ನು ನಿರ್ಮಿಸಲು ಪ್ರತಿಯೊಂದು ಸಂಸ್ಥೆಯು ಕೆಲಸ ಮಾಡುವುದು ಅಗತ್ಯವಾಗಿರುತ್ತದೆಎಂದುಕರ್ನಾಟಕಕೇಂದ್ರೀಯ ವಿಶ್ವವಿದ್ಯಾಲಯದಗೌರವಾನ್ವಿತ ಉಪಕುಲಪತಿ ಪೆÇ್ರ.ಬಟ್ಟು ಸತ್ಯನಾರಾಯ ಣಅಭಿಪ್ರಾಯಪಟ್ಟರು.

ಕರ್ನಾಟಕಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ನಡೆದ 73ನೇ ಗಣರಾಜ್ಯೋತ್ಸವ ದಿನಾಚರಣೆಯಲ್ಲಿಅವರು ಮಾತನಾಡಿದರು. ನಮ್ಮ ಪೂರ್ವಜರ ಕನಸುಗಳನ್ನು ನನಸು ಮಾಡಲು ನಾವು ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಬೋಧಕೇತರ ಸಿಬ್ಭಂದಿಗಳು ಒಟ್ಟಾಗಿ ಕೆಲಸ ಮಾಡಬೇಕುಎಂದುಅವರು ಹೇಳಿದರು.

ಕಾರ್ಯಕ್ರಮದಲ್ಲಿಕರ್ನಾಟಕಕೇಂದ್ರೀಯ ವಿಶ್ವವಿದ್ಯಾನಿಲಯದ ಕುಲಸಚಿವ ಪೆÇ್ರ.ಬಸವರಾಜ ಪಿ ಡೋಣೂರ, ಪರೀಕ್ಷಾ ನಿಯಂತ್ರಕ ಬಸವರಾಜಕೆರೂರ, ಹಣಕಾಸುಅಧಿಕಾರಿ ಶವಾನಂದಂ, ಕಾರ್ಯಕ್ರಮದ ಸಂಯೋಜಕರುಡಾ.ಬಸವರಾಜಕುಬಕಡ್ಡಿ, ಡೀನ್‍ಗಳು, ಮುಖ್ಯಸ್ಥರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

12 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

12 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

14 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

14 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

14 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

15 hours ago