ಕಲಬುರಗಿ – ಕಲಬುರಗಿಯ ಸಮಾನ ಮನಸ್ಕರ ತಂಡದಿಂದ ಇತಿಹಾಸ ಹಿನ್ನೆಲೆ ದೇವಸ್ಥಾನಗಳಲ್ಲಿ ಒಂದಾದ ಶಹಾಪುರ ತಾಲೂಕಿನ ಶಿರವಾಳದಲ್ಲಿರುವ ಶ್ರೀ ಸಿದ್ದಲಿಂಗೇಶ್ವರ ಶ್ರೀಗಳ ಗುರುಗಳಾದ ಜ್ಞಾನೇಶ್ವರ ದೇವಸ್ಥಾನದಲ್ಲಿ ಜನವರಿ 30 ರಂದು ಮೂರನೇ ಹಂತದ ಶ್ರಮದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಂಡದ ಸದಸ್ಯರು ತಿಳಿಸಿದ್ದಾರೆ.
ಇತಿಹಾಸ ಹಿನ್ನೆಲೆ ಇರುವ ದೇವಸ್ಥಾನಗಳು ನಶಿಸಿ ಹೋಗುತ್ತಿರುವ ಹಿನ್ನಲೆ ಅವಗಳ ಉಳಿವಿಕೆಗಾಗಿ ಹೊರಡುವುದು ನಮ್ಮ ಯುವ ಪೀಳಿಗೆ ಕರ್ತವ್ಯವಾಗಿದೆ. ಹೀಗಾಗಿ ಶ್ರಮದಾನ ಕಾರ್ಯದಲ್ಲಿ ಎಲ್ಲರೂ ಭಾಗವಹಿಸಿ ಸ್ವಚ್ಛತೆಗೊಳಿಸುವ ಮೂಲಕ ಗತ ವೈಭವವನ್ನು ಮಾರುಕಳಿಸುವಂತೆ ಮಾಡಲು ಯುವ ಪೀಳಿಗೆ ಕೈಜೋಡಿಸಿ ಎಂದು ಅವರು ಕೊರಿದ್ದಾರೆ.
ಶಹಾಪುರ ತಾಲೂಕಿನ ಶಿರವಾಳ ಗ್ರಾಮಕ್ಕೆ ಜ.30 ಬೆಳಗ್ಗೆ 6.00 ಗಂಟೆಗೆ ಕಲಬುರಗಿಯ ಶರಣಬಸವೇಶ್ವರ ದೇವಸ್ಥಾನದಿಂದ ಬಸ್ ಹೊರಡಲಿದೆ. ಸ್ವಯಂಸೇವಕರಾಗಿ ಬರಲಿಚ್ಚಿಸುವರು ಮೊಬೈಲ್ ಸಂಖ್ಯೆ 9742859856 ಹಾಗೂ 9972731221ಗೆ ಕರೆ ಮಾಡಿ ಸ್ವಯಂಸೇವಕರಾಗಿ ಸೇರಬಹುದು ಎಂದು ತಂಡವು ಕೋರಿದೆ.
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…