ಶಹಾಬಾದ:ನಗರದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸಂಘದ ವತಿಯಿಂದ ಸಂಗೋಳಿ ರಾಯಣ್ಣ ಹುತಾತ್ಮ ದಿನದ ಅಂಗವಾಗಿ ಬುಧವಾರ ರಾತ್ರಿ ಶ್ರೀರಾಮ ವೃತ್ತದಿಂದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸಂಘದವರೆಗೆ ಪಂಜಿನ ಮೆರವಣಿಗೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವಕರ ಸಂಘದ ತಾಲೂಕಾಧ್ಯಕ್ಷ ಸುನೀಲ ಪೂಜಾರಿ, ಉಪಾಧ್ಯಕ್ಷ ಮಲ್ಲಿಕಾರ್ಜುನ, ಪ್ರಧಾನ ಕಾರ್ಯದರ್ಶಿ ಲಿಂಗರಾಜ ಕಮರಡಗ , ಖಜಾಂಚಿ ರೇವಣಸಿದ್ಧ ಕರಗಾರ್, ನಿರ್ದೇಶಕರು ಅಶೋಕ ವಗ್ಗರ್ , ಸಂಗಮೇಶ ಪೂಜಾರಿ , ರಾಯಣ್ಣ ಹಳೆ ಶಹಾಬಾದ , ಸುರೇಶ್ ಗಿರಣಿ, ಮಂಜುನಾಥ ದೊಡ್ಡಮನಿ, ಕರ್ನಾಟಕ ಪ್ರದೇಶ ಕುರುಬರ ಸಂಘ ತಾಲೂಕು ಅಧ್ಯಕ್ಷರಾದ ಮಲ್ಕಣ್ಣ ಮುದ್ದ , ಕಾರ್ಯಾಧ್ಯಕ್ಷನಿಂಗಣ್ಣ ಪೂಜಾರಿ , ಶಾಂತಪ್ಪ ಪೂಜಾರಿ , ಮರಲಿಂಗಪ್ಪ ಕಮರಡಗಿ , ಬಿಜೆಪಿಯ ಯುವ ಮೋರ್ಚಾ ಅಧ್ಯಕ್ಷ ದಿನೇಶ ಗೌಳಿ ,ಕಾಂಗ್ರೆಸ್ ಮುಖಂಡರಾದ ರವಿ ಚವ್ಹಾಣ, ಸೂರ್ಯಕಾಂತ ಕೋಬಾಳ ಡಾ. ಅಹ್ಮದ್ ಪಟೇ, ಸಂಗೊಳ್ಳಿ ರಾಯಣ್ಣ ಸಂಘ ಉಪಾಧ್ಯಕ್ಷ ವಿವೇಕಾನಂದ ಪೂಜಾರಿ , ಕರವೇ ತಾಲೂಕ ಅಧ್ಯಕ್ಷ ವಿಶ್ವರಾಜ ಫಿರೋಜಾಬಾದ ಸೇರಿದಂತೆ ಅನೇಕರು ಇದ್ದರು.
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…