ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾಗಿ ಪ್ರಕಾಶ ಪಾಟೀಲ ನೇಮಕ

0
12

ಶಹಾಬಾದ: ಚಿತ್ತಾಪೂರ ಮಂಡಲದ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರನ್ನಾಗಿ ಭಂಕೂರಿನ ಪ್ರಕಾಶ ಪಾಟೀಲ ಅವರನ್ನು ನೇಮಕ ಮಾಡಲಾಗಿದೆ ಎಂದು ಕಲಬುರಗಿ ಗ್ರಾಮಾಂತರ ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ಶಿವರಾಜ ಪಾಟೀಲ ರದ್ದೆವಾಡಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಕ್ಷ ವಹಿಸಿದ ಜವಾಬ್ದಾರಿಯನ್ನು ನಿಭಾಯಿಸಿ, ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಾರಿಗೆ ತಂದ ಯೋಜನೆಗಳನ್ನು ರೈತರಿಗೆ ಹಾಗೂ ಜನಸಾಮಾನ್ಯರಿಗೆ ತಿಳಿಸುವಲ್ಲಿ ಸಕ್ರೀಯಗೊಳ್ಳಬೇಕು. ಚಿತ್ತಾಪೂರ ಮಂಡಲದಲ್ಲಿ ಬಿಜೆಪಿಯನ್ನು ಸಂಘಟಿಸಲು ಶ್ರಮಿಸಬೇಕೆಂದು ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here