ಕಲಬುರಗಿ: ಜಿಲ್ಲೆಯ ಸಂಧ್ಯಾರಾಣಿ ತಂದೆ ಹುಸೇನಪ್ಪ ಎಂಬ ವಿದ್ಯಾರ್ಥಿನಿಯು ಎ ಕೆ ಆರ್ ದೇವಿ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿದ್ಯಾರ್ಥಿನಿ ಇದೀಗ ಕರ್ನಾಟಕ ಸರ್ಕಾರದ ಪೊಲೀಸ್ ಇಲಾಖೆಯ ಪಿಎಸ್ಐ ಆಗಿ ನೇಮಕವಾಗಿರುವ ಜೊತೆಗೆ WRD ನ water resource development ಇಲಾಖೆಯ assistant engineer ಆಯ್ಕೆ ಆಗುವುದರ ಮೂಲಕ ಇಂದಿನ ಸ್ವರ್ಧಾತ್ಮಕ ಯುಗದಲ್ಲಿ ಸಾಧನೆಯನ್ನು ಗ್ರಾಮೀಣ ವಿದ್ಯಾರ್ಥಿನಿ ಮಾಡಿದ್ದಾರೆ.
ಇಂದು ಕಾಲೇಜು ವತಿಯಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ನನ್ನ ಈ ಸಾಧನೆಗೆ ಕಾಲೇಜಿನ ಸಂಸ್ಥಾಪಕ ಅಧ್ಯಕ್ಷರಾದ ಎ ಎಲ್ ಪ್ರಸಾದ್, ಆಡಳಿತಾಧಿಕಾರಿ ಪ್ರಾಚಾರ್ಯರಾದ ವಿದ್ಯಾಸಾಗರ ದೇಶಮುಖ, ಎಮ್ ವಿ ಎಸ್ ಸುಬ್ರಹ್ಮಣ್ಯಂ ಮತ್ತು ಕಾಲೇಜನ್ನು ಸಿಬ್ಬಂದಿ ವರ್ಗದವರ ನಿರಂತರ ಮಾರ್ಗದರ್ಶನ ಪ್ರಮುಖ ಕಾರಣವೆಂದು ತಿಳಿಸಿದರು.
ಕನ್ನಡ ಮಾಧ್ಯಮದಿಂದ ಶಿಕ್ಷಣವನ್ನು ಪಡೆದ ನನಗೆ ಪಿಯುಸಿ ವಿಜ್ಞಾನ ಕಬ್ಬಿಣದ ಕಡಲೆ ಯಾದರು ನನ್ನನ್ನು ಪ್ರೋತ್ಸಾಹಿಸಿ ನನ್ನಲ್ಲಿರುವ ಪ್ರತಿಭೆಯನ್ನು ಗುರುತಿಸಿ ಒಂದು ಸಾಧನೆಗೆ ಮುನ್ನುಡಿ ಬರೆದು ನನ್ನ ಜೀವನಕ್ಕೆ ಸಾಧನೆಯ ಹಂತದಲ್ಲಿ ಪ್ರೋತ್ಸಾಹಿಸಿ ಬೆಂಬಲಿಸಿದರು.
ಈ ಸಂದರ್ಭದಲ್ಲಿ ಅವರು ಕೃತಜ್ಞತೆಯನ್ನು ಸಲ್ಲಿಸಿದರು.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…