ಕಲಬುರಗಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮಹೆಮೂದ್ ಮತ್ತು ವಕ್ಫ್ ಬೋರ್ಡ್, ಕೆಎಂಡಿಸಿ, ಜಿಲ್ಲಾಧಿಕಾರಿ ಹಜರತ್ ಅಲಿ ಅವರಿಗೆ ನಯಾ ಸವೇರಾ ಸಂಘಟನೆಯಿಂದ ಸನ್ಮಾನಿಸಲಾಯಿತು.
ಜಿಲ್ಲೆಯ ಜನರೊಟ್ಟಿಗೆ ಸ್ಪಂದನಾ ಶೀಲರಾಗಿ ಸೇವೆಸಲ್ಲಿಸುತ್ತಿರುವ ಇಬ್ಬರು ಅಧಿಕಾರಿಗಳು ಜನರ ಮನವಿಗೆ ತಕ್ಷಣ ಸ್ಪಂದಿಸಿ ಜನಪರ ಕೆಲಸ ಮಾಡಿದ್ದಾರೆ ಎಂದು ಸಂಘಟನೆ ಅಧ್ಯಕ್ಷರಾದ ಮೊದ್ದೀನ್ ಪಟೇಲ್ ಅಣಬಿ ಅವರು ಅಭಿನಂದನೆ ವ್ಯಕ್ತಪಡಿಸಿದರು.
ಸಂಘಟನೆಯ ಕಾರ್ಯಾಧ್ಯಕ್ಷರಾದ ಸಾಜಿದ್ ಅಲಿ ರಂಜೋಳ್ವಿ, ರಜಾಕ್ ಚೌದ್ರಿ ,ಮಂಜೂರ ವಿಕಾರ್ ಸಹಬ್, ಸೈರಾ ಬಾನು ಅಬ್ದುಲ್ ವಾಹಿದ್, ಕಾಜ ಪಟೇಲ್ ಸರಡಗಿ, ಚಾಂದ್ ಪಟೇಲ್, ಅರಿಫುದ್ದಿನ್ ಇಂಜಿನಿಯರ್, ಬಾಬಾ ಫಕ್ರುದ್ದಿನ್ ಅನ್ಸಾರಿ, ತಹೇನಿಯತ್ ಫಾತಿಮಾ ,ಸಾಧಿಕ್ ಪಟೇಲ್ ಯಳವಂತಗಿ ,ಇಶ್ರಾರ್ ಪಟೇಲ್, ರಂಜಾನ್ ಬೇಗಂ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಹಾಜರಿದ್ದರು.
ಕಲಬುರಗಿ: ಕರ್ನಾಟಕ ಸರ್ಕಾರವು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಾಷ್ಟ್ರೀಯ ವೈದ್ಯರ ದಿನಾಚರಣೆಯ ಅಂಗವಾಗಿ ಪ್ರತಿ ವರ್ಷ ಜುಲೈ…
ಕಲಬುರಗಿ: ‘ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಸ್ಥಾನವನ್ನು ಮುಸ್ಲಿಂ ಸಮುದಾಯಕ್ಕೆ ನೀಡಬೇಕು. ಮುಂಬರುವ ದಿನಗಳಲ್ಲಿ ಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ…
ಕಲಬುರಗಿ: ವಚನ ಪಿತಾಮಹ ಎಂದು ಕರೆಸಿಕೊಳ್ಳುವ ಡಾ. ಫ.ಗು. ಹಳಕಟ್ಟಿ ಯವರು ಬಸವಾದಿ ಶರಣರ ವಚನ ಸಾಹಿತ್ಯವನ್ನು ಸಂರಕ್ಷಣೆ ಮಾಡುವ…
ಶಹಾಬಾದ: ಖಾಸಗಿ ಟೆಲಿಕಾಂ ಕಂಪನಿಗಳು ಮೊಬೈಲ್ ರೀಚಾರ್ಜ್ಗಳ ಬೆಲೆಗಳನ್ನು ಅನಿಯಂತ್ರಿತವಾಗಿ ಹೆಚ್ಚಳ ಮಾಡಿರುವುದನ್ನು ತಕ್ಷಣವೇ ಹಿಂಪಡೆಯಬೇಕೆಂದು ಆಗ್ರಹಿಸಿ ಎಐಡಿವಾಯ್ಓ ವತಿಯಿಂದ…
ಶಹಾಬಾದ :ಎಲ್ಲರಿಗೂ ಸರಕಾರಿ ನೌಕರಿ ಬೇಕು.ಆದರೆ ಸರಕಾರಿ ಶಾಲೆಯಲ್ಲಿ ನಿಮ್ಮ ಮಕ್ಕಳು ಓದುವುದು ಬೇಡ ಎಂದರೆ ಹೇಗೆ ? ಮೊದಲು…
ವಿಜಯಪುರ: ಇಂದಿನ ಪ್ರಸ್ತುತ ಶಿಕ್ಷಣ ಪದ್ದತಿ ಕೌಶಲ್ಯಾಧಾರಿತ ಹಾಗೂ ಔದ್ಯೋಗಿಕ ಮತ್ತು ಉದ್ಯೋಗ ಪೂರಕನಂತೆ ಇರಬೇಕು ಎಂದು ಕರ್ನಾಟಕ ರಾಜ್ಯ…