ಕಲಬುರಗಿ: ಬೆಂಗಳೂರಿನ ಶಿವಜ್ಯೋತಿ ಯೋಗಕೇಂದ್ರದವತಿಯಿಂದ ದಿನಾಂಕ ೨೮, ೨೯, ೩೦ ಜನೆವರಿ ೨೦೨೨ರಂದು ಹಮ್ಮಿಕೊಂಡಯೋಗೋತ್ಸವ-೨೦೨೨ಕಾರ್ಯಕ್ರಮದಲ್ಲಿ ಕಲಬುರಗಿಯ ಭೂಮಿಯೋಗ ಫೌಂಡೇಶನಟ್ರಸ್ಟ್ನ ವಿದ್ಯಾರ್ಥಿಗಳಾದ ಕು.ನೇಸರ ಮತ್ತು ಕು.ಅನುಶ್ರೀ ಎನ್. ಗುತ್ತೇದಾರಇವರಿಗೆಅವರಯೋಗ ಸಾಧನೆಯನ್ನು ಗುರುತಿಸಿ ಯೋಗ ಕಲಾ ಪ್ರತಿಭಾ ಪುರಸ್ಕಾರವನ್ನುನೀಡಿಗೌರವಿಸಲಾಗಿದೆ.ಈ ಪುರಸ್ಕಾರವು ಪ್ರಮಾಣ ಪತ್ರ ಹಾಗೂ ಫಲಕವನ್ನು ಒಳಗೊಂಡಿದೆ.
ಯೋಗದಲ್ಲಿ ಸಾಧನೆಯನ್ನು ಮಾಡಿದನಮ್ಮಕಲ್ಯಾಣಕರ್ನಾಟಕಭಾಗದ ಮಕ್ಕಳಿಗೆ ಪುರಸ್ಕಾರವನ್ನು ನೀಡಿದ್ದುಸಂತಸದ ಸಂಗತಿಯಾಗಿದ್ದು, ಕಲಬುರಗಿಯಜನತೆಗೆತುಂಬಾ ಸಂತೋಷವನ್ನುಂಟು ಮಾಡಿದೆ.ಮಕ್ಕಳು ಮುಂದೆಅಂತರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಿನ ಸಾಧನೆ ಮಾಡಲಿ ಎಂದು ಭೂಮಿಯೋಗ ಫೌಂಡೇಶನ್ಟ್ರಸ್ಟನ್ ಕಾರ್ಯದರ್ಶಿಗಳಾದ ಶ್ರೀಮತಿ. ವಿಶಾಲಾಕ್ಷಿ ಬಿ.ಘಂಟಿ ಮತ್ತು ಸಮಸ್ತ ಆಡಳಿತ ಮಂಡಳಿಯ ಸದಸ್ಯರುಹರ್ಷವನ್ನು ವ್ಯಕ್ತಪಡಿಸಿದ್ದಾರೆ.
ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…
ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…
ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…
ಕರ್ನಾಟಕ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…
ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…