ಕಲಬುರಗಿ: ನಗರದ ಸ್ವಾಮಿ ವಿವೇಕಾನಂದ ಶ್ರೀಮತಿ ಕಸ್ತೂರಿಬಾಯಿ ಪಿ.ಬುಳ್ಳಾ ಸ್ಮಾರಕ ಭವನದಲ್ಲಿ ಅಖಿಲ ಕರ್ನಾಟಕ ಸ್ನೇಹ ಗಂಗಾವಾಹಿನಿ ಸಂಸ್ಥೆಯ ವತಿಯಿಂದ ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಕನ್ನಡ ಪ್ರಾಧ್ಯಾಪಕರಾಗಿ, ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯರಾಗಿ ಸೇವಾ ನಿವೃತ್ತಿಯನ್ನು ಹೊಂದಿರುವ ಡಾ. ನಾಗಾಬಾಯಿ ಬಿ.ಬುಳ್ಳಾ ಅವರಿಗೆ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಬದಾಮಿಯ ಮಾಜಿ ಕುಲಪತಿ ಡಾ.ಮಲ್ಲಿಕಾ ಘಂಟಿ, ಡಾ.ವಿಕ್ರಮ ಜಿ.ವಿಸಾಜಿ, ಡಾ.ಬಿ.ಪಿ.ಬುಳ್ಳಾ, ಅಖಿಲ ಕರ್ನಾಟಕ ಸ್ನೇಹ ಗಂಗಾವಾಹಿನಿಯ ಉಪಾಧ್ಯಕ್ಷ ಹಾಗೂ ಕಾರ್ಯಾಧ್ಯಕ್ಷ ಪಿ.ಕೆ.ಚೌದರಿ, ಪ್ರಧಾನ ಕಾರ್ಯದರ್ಶಿ ಅನಿಲಕುಮಾರ ನಾಟೀಕಾರ, ಸಂಘಟನಾ ಕಾರ್ಯದರ್ಶಿ ಯಲ್ಲಪ್ಪ ತಳವಾರ, ಆಡಳಿತ ಕಾರ್ಯದರ್ಶಿ ಸೈಬಣ್ಣ ವಡಗೇರಿ, ಕೋಶಾಧ್ಯಕ್ಷ ವಿರುಪಾಕ್ಷಿ ಚಾಂದಕವಟೆ, ಸದಸ್ಯರಾದ ಸೋಮಶೇಖರ ಹಂಚನಾಳ, ಅರುಣಾ ತಳವಾರ, ಪ್ರಮೋದ ಕಟ್ಟಿ, ರವಿಕುಮಾರ ಬೆಸ್ತ, ಮಹಾದೇವಪ್ಪ ಮಣೂರ, ರಾಮಲಿಂಗ ನಾಟಿಕಾರ, ಯಲ್ಲಾಲಿಂಗ ನಾಯಕೋಡಿ, ಅಂಬಣ್ಣ ತಳವಾರ, ಸೈಬಣ್ಣಾ ಮಹಾಂತಗೋಳ, ಮಲ್ಲಿಕಾರ್ಜುನ ಗೋಸಿ, ಶ್ರೀನಿವಾಸ ಅಕ್ಕಿ, ಚನ್ನಪ್ಪ ಮುನೋಳ್ಳಿ, ಅಮೃತ ಪೂಜಾರಿ, ಈಶ್ವರ ಅಣ್ಣಪ್ಪ, ನರಸಪ್ಪ ಜಾಣ ಇದ್ದರು.
ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…
ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…
ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…
ಕರ್ನಾಟಕ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…
ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…